ಬಿಜೆಪಿ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಹೊಗಳಿದ ದುಷ್ಪರಿಣಾಮ !

ಅಯೋಧ್ಯೆ (ಉತ್ತರ ಪ್ರದೇಶ) – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಬಿಜೆಪಿಯನ್ನು ಹೊಗಳಿದ್ದಕ್ಕೆ ಬಾಬ್ರಿ ಕಕ್ಷಿದಾರರಾಗಿದ್ದ ಇಕ್ಬಾಲ್ ಅನ್ಸಾರಿ ಅವರಿಗೆ ಬೆಲೆ ತೆತ್ತಬೇಕಾಯಿತು. ಅವರು ಸರಕಾರದ ಪರವಾಗಿ ಹೇಳಿಕೆ ನೀಡಿದ ಕಾರಣ ಆಕ್ರೋಶಿತಗೊಂಡ ಮುಸ್ಲಿಮರು ಅವರ ಮೇಲೆ ಹಲ್ಲೆ ನಡೆಸಿದರು. ಶುಕ್ರವಾರ, ಏಪ್ರಿಲ್ 5 ರಂದು, ಅವರು ನಮಾಜ್ ಮಾಡಲು ಮಸೀದಿಗೆ ಹೋದಾಗ, ಅವರ ಮೇಲೆ ಮುಸ್ಲಿಮರು ಹಲ್ಲೆ ನಡೆಸಿದರು. ಈ ಸಂಬಂಧ ಪೊಲೀಸರಿಗೆ ದೂರು ನೀಡಲಾಗಿದೆ. ಪೊಲೀಸ್ ಇನ್ಸ್ ಪೆಕ್ಟರ್ ದೇವೇಂದ್ರ ಪಾಂಡೆ ಅವರು, ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.
ಘಟನೆಗೆ ಸಂಬಂಧಿಸಿದಂತೆ ಇಕ್ಬಾಲ್ ಅನ್ಸಾರಿ ಅವರು ಪ್ರತಿಕ್ರಿಯೆ ನೀಡಿ, ಕೆಲವರಿಗೆ ದೇಶದಲ್ಲಿ ಶಾಂತಿ ಇರಬಾರದು ಎಂಬ ಆಸೆಯಿದೆ. ಇದರಿಂದ ಸಮಾಜದ ವಾತಾವರಣವನ್ನು ಹಾಳು ಮಾಡಲು ದೇಣಿಗೆ ಪಡೆಯುತ್ತಲೇ ಇರುತ್ತಾರೆ. ಅಂತಹವರ ವಿರುದ್ಧ ಪರಿಣಾಮಕಾರಿ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
‘ದೇವಸ್ಥಾನ ಇನಾಮು ನಿರ್ಮೂಲನಾ ಕರಡು ಕಾಯ್ದೆ 2026’ ಕ್ಕೆ ತಡೆ!
ಉತ್ತರಪ್ರದೇಶದಲ್ಲಿನ ನೇಪಾಳ ಗಡಿಯ ಸಮೀಪವಿರುವ ‘ಗುಪ್ತ ಚರ್ಚ್’ ಮೂಲಕ ಹಿಂದೂಗಳ ಮತಾಂತರ ಮಾಡಲಾಗುತ್ತಿದೆ !
ವಿಸರ್ಜಿಸಿದ ಶ್ರೀಗಣೇಶ ಮೂರ್ತಿಗಳ ‘ಪಿಒಪಿ’ಯಿಂದ ಬೆಂಚು, ಇಟ್ಟಿಗೆ ಮತ್ತು ಅಲಂಕಾರಿಕ ವಸ್ತುಗಳ ತಯಾರಿ!
ಸಂತ್ರಸ್ತ ಯುವತಿಯರಿಗೆ ಜಾಕಿರ್ ನಾಯ್ಕ್ ಮತ್ತು ಪಾಕಿಸ್ತಾನಿ ಮೌಲ್ವಿ ತಾರಿಕ್ ಜಮೀಲ್ ಅವರ ವಿಡಿಯೋಗಳನ್ನು ತೋರಿಸಲಾಗುತ್ತಿತ್ತು !
‘ವಿಪ್ರೋ’ದಲ್ಲಿ ಮಹಿಳಾ ಉದ್ಯೋಗಿಗಳ ಕಲ್ಯಾಣ, ಘನತೆ ಮತ್ತು ಗೌರವಕ್ಕೆ ಅತ್ಯುನ್ನತ ಪ್ರಾಮುಖ್ಯತೆ ನೀಡಲಾಗುತ್ತದೆ’(ಅಂತೆ))
ಭಯೋತ್ಪಾದಕ ದಾಳಿ ನಡೆಸುವ ಸಂಚು : ತುಮಕೂರು ಮೂಲದ ಅಲ್ಲಾ ಬಕ್ಷ್ ಎಂಬುವನ ಬಂಧನ