
ಬೆಂಗಳೂರು – ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದಲ್ಲಿ ಮಾಝ ಮುನೀರ್ನ ಕೈವಾಡವಿರುವುದು ರಾಷ್ಟ್ರೀಯ ತನಿಖಾ ದಳ (ಎನ್ಐಎ)ಯ ತನಿಖೆಯಿಂದ ಸ್ಪಷ್ಟವಾಗಿದೆ. ರಾಜ್ಯದಲ್ಲಿನ ಪರಪ್ಪನ ಅಗ್ರಹಾರ (ಜೈಲ್)ದಲ್ಲಿರುವ ಮಾಝ ಮುನೀರ್ ನನ್ನು ಎನ್.ಐ.ಎ. ಅಧಿಕಾರಿಗಳು ವಿಚಾರಣೆಗಾಗಿ ವಶಕ್ಕೆ ಪಡೆದು 7 ದಿನಗಳ ಕಾಲ ವಿಚಾರಣೆ ನಡೆಸಿದ್ದರು. ಜೈಲಿನಲ್ಲಿ ದಾಳಿ ನಡೆಸಿದ ನಂತರ ಆತನ ಬಳಿ ಕೆಲವು ದಾಖಲೆಗಳು ಸಿಕ್ಕಿವೆ. ಪ್ರಕರಣಕ್ಕೆ ಸಂಬಂಧಿಸಿದ ಕೆಲವು ಎಳೆಗಳು ಅದರಲ್ಲಿ ಸಿಕ್ಕಿರುವುದರಿಂದ, ಈ ಸ್ಫೋಟದಲ್ಲಿ ಅವನನ್ನು ಮೊದಲ ಆರೋಪಿಯನ್ನಾಗಿ ಮಾಡಲಾಗಿದೆ. ಮಾಝ ಮುನೀರ್ ಜೈಲಿನಲ್ಲಿ ಇದ್ದುಕೊಂಡೇ ಸ್ಫೋಟದ ಯೋಜನೆ ರೂಪಿಸಿದ್ದ ಎಂದು ಹೇಳಲಾಗಿದೆ.
ಸಂಪಾದಕೀಯ ನಿಲುವುಅಪರಾಧಿಯನ್ನು ಜೈಲಿನಲ್ಲಿ ಇಡುತ್ತಾರೆ, ‘ಅವನಿಗೆ ಅವನ ಅಪರಾಧದ ಶಿಕ್ಷೆ ಸಿಗಬೇಕು, ಅವನಿಗೆ ಅದರ ಪಶ್ಚಾತ್ತಾಪ ಆಗಬೇಕು; ಎಂಬುದಕ್ಕಾಗಿ ಜೈಲಿನಲ್ಲಿಡುತ್ತಾರೆ, ಆದರೆ ಮತಾಂಧ ಮುಸಲ್ಮಾನ ಆರೋಪಿಗಳ ಸಂದರ್ಭದಲ್ಲಿ ಹೀಗೆ ಆಗುವುದಿಲ್ಲ. ಅದಕ್ಕೆ ತದ್ವಿರುದ್ಧವಾಗಿ ಜೈಲಲ್ಲಿದ್ದುಕೊಂಡೇ ಅಪರಾಧ ಕೃತ್ಯಗಳನ್ನು ಮಾಡಲು ಪ್ರಯತ್ನಿಸುತ್ತಾರೆ, ಎನ್ನುವುದನ್ನು ಈ ಘಟನೆ ತೋರಿಸುತ್ತದೆ ! ಪೊಲೀಸರು ಮತ್ತು ಸರಕಾರ ಈಗಲೇ ಇದರ ಯೋಚನೆ ಮಾಡಬೇಕು ! |
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸಲ್ಮಾನ ಯುವಕನಿಂದ ಅಪ್ರಾಪ್ತ ಹಿಂದೂ ಹುಡುಗಿಯ ಮೇಲೆ ವರ್ಷವಿಡೀ ಬಲಾತ್ಕಾರ
ಮಥುರೆಯ ಶ್ರೀಕೃಷ್ಣ ಜನ್ಮಸ್ಥಾನಕ್ಕೆ ಬರುವ ದೇಣಿಗೆಯ ‘ಸಿಬಿಐ’ ತನಿಖೆಯಾಗಲಿ!
Muslim Pakistan Spy: ಜೈಸಲ್ಮೇರ್ (ರಾಜಸ್ಥಾನ) ನಿಂದ ಪಾಕಿಸ್ತಾನಕ್ಕಾಗಿ ಬೇಹುಗಾರಿಕೆ ನಡೆಸುತ್ತಿದ್ದ ಮುಸ್ಲಿಂ ವ್ಯಕ್ತಿಯ ಬಂಧನ
ರಾಂಚಿ (ಜಾರ್ಖಂಡ್)ನಲ್ಲಿರುವ ರಾ.ಸ್ವ. ಸಂಘದ ಕಚೇರಿಯ ಮೇಲೆ ಅಪರಿಚಿತರಿಂದ ಪೆಟ್ರೋಲ್ ಬಾಂಬ್ ದಾಳಿ!
ಭಾರತದ ಒಂದು ನಿರ್ಧಾರದಿಂದ ಟರ್ಕಿಯ (ತುರ್ಕಿಯ) ಸಂಸ್ಥೆಗೆ ೪,೩೦೦ ಕೋಟಿ ರೂಪಾಯಿಗಳ ನಷ್ಟ
ಶ್ರೀ ವಿಠ್ಠಲನ ಮೂರ್ತಿಗೆ ಹಾನಿಯಾದರೆ ಮಂದಿರ ಸಮಿತಿ ಮತ್ತು ಪುರಾತತ್ವ ಇಲಾಖೆಯ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು.