ರಾಮಾಯಣವು ಭಾರತದ ಇತಿಹಾಸದ ಅವಿಭಾಜ್ಯ ಅಂಗ. ಪ್ರಗತಿಪರರು ರಾಮಾಯಣದ ಅಸ್ತಿತ್ವವನ್ನು ಅಲ್ಲಗಳೆಯಲು ಎಷ್ಟೇ ಪ್ರಯತ್ನಪಟ್ಟರೂ, ರಾಮಾಯಣ ಕಾಲದ ಅನೇಕ ಕುರುಹುಗಳು ಇಂದಿಗೂ ನಮಗೆ ಆಯಾ ಸಮಯದ ಸಾಕ್ಷ್ಯವನ್ನು ನೀಡುತ್ತವೆ. ರಾಮಾಯಣವು ತ್ರೇತಾಯುಗದಲ್ಲಿ ಆಗಿಹೋಗಿದ್ದರೂ ಅದರಿಂದ ಹಿಂದೂ ಸಂಸ್ಕೃತಿಯ ಮಹಿಮೆ, ಪ್ರಾಚೀನತೆ ನಮ್ಮ ಗಮನಕ್ಕೆ ಬರುತ್ತದೆ. ಈ ವಾರದ ಸಂಚಿಕೆಯಲ್ಲಿ ಶ್ರೀಲಂಕಾದ್ವೀಪದಲ್ಲಿರುವ ರಾಮಾಯಣ ಕಾಲದ ಸ್ಥಳಗಳ ಚಿತ್ರಗಳನ್ನು ನೀಡುವ ಪ್ರಯತ್ನವನ್ನು ಮಾಡಿದ್ದೇವೆ.



ಎನ್ಸಿಇಆರ್ಟಿ ಪಠ್ಯದಲ್ಲಿ ಮರಾಠಾ ಸಾಮ್ರಾಜ್ಯದ ಇತಿಹಾಸ: ಮಹಾರಾಷ್ಟ್ರ ಶಿಕ್ಷಣ ಸಚಿವರ ಆಗ್ರಹ
ಯುವಕರೇ, ನಿಜವಾದ ರಾಷ್ಟ್ರಪ್ರೇಮಿಗಳಾಗಿರಿ !
ಜಿರಳೆ (ಕಾಕ್ರೋಚ್) ಪಾರ್ಟಿಯ ಅದೇ ಅರಾಜಕತಾವಾದಿ ‘ಟೆಂಪ್ಲೆಟ್ (ಪಡಿಅಚ್ಚು) !
‘ಕಾರ್ಪೊರೇಟ್’ ಅಲ್ಲ, ಮತಾಂತರ ಮತ್ತು ಬಲಾತ್ಕಾರಗಳ ಕೇಂದ್ರ !
‘ಡಿಜಿಟಲ್ ಅರೆಸ್ಟ್’ : ಸಮಾಜವನ್ನು ಕಾಡುತ್ತಿರುವ ಗಂಭೀರ ಸಮಸ್ಯೆ !
ಯವಕರೇ, ಭಾರತವನ್ನು ವಿನಾಶದತ್ತ ಕೊಂಡೊಯ್ಯುತ್ತಿರುವ ‘ವೋಕಿಸಂ’ನಿಂದ ಎಚ್ಚರ !