ರಾಮಾಯಣವು ಭಾರತದ ಇತಿಹಾಸದ ಅವಿಭಾಜ್ಯ ಅಂಗ. ಪ್ರಗತಿಪರರು ರಾಮಾಯಣದ ಅಸ್ತಿತ್ವವನ್ನು ಅಲ್ಲಗಳೆಯಲು ಎಷ್ಟೇ ಪ್ರಯತ್ನಪಟ್ಟರೂ, ರಾಮಾಯಣ ಕಾಲದ ಅನೇಕ ಕುರುಹುಗಳು ಇಂದಿಗೂ ನಮಗೆ ಆಯಾ ಸಮಯದ ಸಾಕ್ಷ್ಯವನ್ನು ನೀಡುತ್ತವೆ. ರಾಮಾಯಣವು ತ್ರೇತಾಯುಗದಲ್ಲಿ ಆಗಿಹೋಗಿದ್ದರೂ ಅದರಿಂದ ಹಿಂದೂ ಸಂಸ್ಕೃತಿಯ ಮಹಿಮೆ, ಪ್ರಾಚೀನತೆ ನಮ್ಮ ಗಮನಕ್ಕೆ ಬರುತ್ತದೆ. ಈ ವಾರದ ಸಂಚಿಕೆಯಲ್ಲಿ ಶ್ರೀಲಂಕಾದ್ವೀಪದಲ್ಲಿರುವ ರಾಮಾಯಣ ಕಾಲದ ಸ್ಥಳಗಳ ಚಿತ್ರಗಳನ್ನು ನೀಡುವ ಪ್ರಯತ್ನವನ್ನು ಮಾಡಿದ್ದೇವೆ.



|| ಶ್ರೀ ರಾಜಮಾತಂಗಿ ಮಹಾಯಾಗ ||
ಶ್ರೀ ಸೋಮನಾಥ ದೇವಸ್ಥಾನದ ಶಿಖರದ ಮೇಲೆ ಶ್ರೀಚಿತ್ಶಕ್ತಿ (ಸೌ.) ಅಂಜಲಿ ಗಾಡಗೀಳರವರು ಪೂಜಿಸಿದ ಧರ್ಮಧ್ವಜದ ಆರೋಹಣ !
ಮಹಾಕವಿ ಕಾಳಿದಾಸರು ಮಾಡಿರುವ ರಾಜಮಾತಂಗೀ ದೇವಿಯ ವರ್ಣನೆ
ಶ್ರೀ ರಾಜಮಾತಂಗಿ ಮಹಾಯಜ್ಞ !
ವಾತಾವರಣದಲ್ಲಿ ಬದಲಾವಣೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂದಿನ ೧೫ ದಿನಗಳ ಕಾಲ ಪಾಲಿಸಬೇಕಾದ ಕೆಳಗಿನ ೫ ನಿಯಮಗಳು !
ಉರೂಸ್ ನಿಮಿತ್ತ ವಿಶಾಲಗಡದಲ್ಲಿ ಪ್ರಾಣಿ ಬಲಿ ನೀಡಲು ನ್ಯಾಯಾಲಯದ ಅನುಮತಿ!