ರಾಮಾಯಣವು ಭಾರತದ ಇತಿಹಾಸದ ಅವಿಭಾಜ್ಯ ಅಂಗ. ಪ್ರಗತಿಪರರು ರಾಮಾಯಣದ ಅಸ್ತಿತ್ವವನ್ನು ಅಲ್ಲಗಳೆಯಲು ಎಷ್ಟೇ ಪ್ರಯತ್ನಪಟ್ಟರೂ, ರಾಮಾಯಣ ಕಾಲದ ಅನೇಕ ಕುರುಹುಗಳು ಇಂದಿಗೂ ನಮಗೆ ಆಯಾ ಸಮಯದ ಸಾಕ್ಷ್ಯವನ್ನು ನೀಡುತ್ತವೆ. ರಾಮಾಯಣವು ತ್ರೇತಾಯುಗದಲ್ಲಿ ಆಗಿಹೋಗಿದ್ದರೂ ಅದರಿಂದ ಹಿಂದೂ ಸಂಸ್ಕೃತಿಯ ಮಹಿಮೆ, ಪ್ರಾಚೀನತೆ ನಮ್ಮ ಗಮನಕ್ಕೆ ಬರುತ್ತದೆ. ಈ ವಾರದ ಸಂಚಿಕೆಯಲ್ಲಿ ಶ್ರೀಲಂಕಾದ್ವೀಪದಲ್ಲಿರುವ ರಾಮಾಯಣ ಕಾಲದ ಸ್ಥಳಗಳ ಚಿತ್ರಗಳನ್ನು ನೀಡುವ ಪ್ರಯತ್ನವನ್ನು ಮಾಡಿದ್ದೇವೆ.
ಪ್ರಭು ಶ್ರೀರಾಮಚಂದ್ರನ ಅವತಾರಕ್ಕೆ ಸಂಬಂಧಿಸಿದ ಸ್ಥಳಗಳ ದರ್ಶನ !
ಸಂಬಂಧಿತ ಲೇಖನಗಳು
- ಪ.ಪ. ಶ್ರೀಧರಸ್ವಾಮಿ ಆರಾಧನೆ
- ಚರ್ಮದ ಆರೋಗ್ಯವು ‘ಸೌಂದರ್ಯವರ್ಧಕ’ಗಳಿಗಿಂತ ‘ಆಹಾರ’ದ ಮೇಲೆ ಹೆಚ್ಚು ಅವಲಂಬಿತ !
- ಯಾವ ಅನ್ನವನ್ನು ಸೇವಿಸಬೇಕು ?
- ಸಾಧಕರೇ, ‘ಊಟ ಮಾಡಿ ಬರುತ್ತೇನೆ’ ಎನ್ನದೇ, ‘ಮಹಾಪ್ರಸಾದ ಸೇವಿಸಿ ಬರುತ್ತೇನೆ’, ಎಂದು ಹೇಳಿ !
- ಆಯುರ್ವೇದದ ವ್ಯಾಪಕ ತಿಳುವಳಿಕೆಯ ಮಹತ್ವ !
- ‘ಆಧ್ಯಾತ್ಮಿಕ ತೊಂದರೆಯಾಗುವುದು’, ಇದು ಪ್ರಾರಬ್ಧದ ಭಾಗವಾಗಿರುವುದರಿಂದ ತೊಂದರೆ ಇರುವ ಸಾಧಕರಿಗೆ ‘ನಿಮ್ಮ ತೊಂದರೆ ಯಾವಾಗ ಕಡಿಮೆಯಾಗುವುದು ?’, ಎಂದು ಸಾಧಕರು ಕೇಳುವುದು ಅಯೋಗ್ಯ !