
ಹಿಂದೂಗಳಿಗೆ ಧರ್ಮ ಶಿಕ್ಷಣದ ಅಭಾವ ಮತ್ತು ಬುದ್ಧಿವಾದಿಗಳಿಂದಾಗಿ ನಿರ್ಮಿಸಲ್ಪಟ್ಟ ವಿಕಲ್ಪಗಳಿಂದ ಹಿಂದೂ ಧರ್ಮದ ಅದ್ವಿತೀಯತೆ ಬಗ್ಗೆ ತಿಳುವಳಿಕೆಯು ಇಲ್ಲದಿರುವ ಕಾರಣ ಅವರಲ್ಲಿ ಧರ್ಮಾಭಿಮಾನ ಇಲ್ಲ. ಆದ್ದರಿಂದ ಅವರ ಸ್ಥಿತಿ ಜಗತ್ತಿನ ಎಲ್ಲ ಪಂಥದವರ ತುಲನೆಯಲ್ಲಿ ಅತ್ಯಂತ ದಯನೀಯವಾಗಿದೆ !’
– ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ
ಹಿಂದೂಗಳೇ, ಮೂರನೇ ಮಹಾಯುದ್ಧದ ದುಷ್ಪರಿಣಾಮಗಳನ್ನು ತಡೆಯಲು ಯಜ್ಞಸಂಸ್ಕೃತಿಯನ್ನು ಪುನರುತ್ಥಾನಗೊಳಿಸಿ !
ಸಾಧಕರೆ, ಮುಂಬರುವ ಆಪತ್ಕಾಲವನ್ನು ಎದುರಿಸಲು ಶ್ರದ್ಧೆಯ ಬಲದಿಂದ ಸಾಧನೆಯಲ್ಲಿನ ಅಡೆತಡೆಗಳನ್ನು ಮೆಟ್ಟಿ ನಿಲ್ಲಿ
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ‘ಇದಂ ನ ಮಮ |’ ಈ ಬರಹದ ಅಧ್ಯಾತ್ಮಶಾಸ್ತ್ರೀಯ ವಿಶ್ಲೇಷಣೆ !