ಸರ್ವೋಚ್ಚ ನ್ಯಾಯಾಲಯದಿಂದ ಮುಸಲ್ಮಾನ ಪಕ್ಷದವರ ಅರ್ಜಿ ವಜಾ

ನವ ದೆಹಲಿ – ಮಥುರೆಯಲ್ಲಿರುವ ಶ್ರೀ ಕೃಷ್ಣ ಜನ್ಮಭೂಮಿಗೆ ಸಂಬಂಧಿಸಿದ ಎಲ್ಲಾ ಪ್ರಕರಣಗಳನ್ನು ಅಲಹಾಬಾದ ಉಚ್ಚನ್ಯಾಯಾಲಯಕ್ಕೆ ವರ್ಗಾಯಿಸುವುದರ ವಿರುದ್ಧ ಸಲ್ಲಿಸಲಾದ ಅರ್ಜಿಯ ಕುರಿತು ಸರ್ವೋಚ್ಚ ನ್ಯಾಯಾಲಯ ವಿಚಾರಣೆ ನಡೆಸಿತು. ನ್ಯಾಯಾಲಯ ಮುಸ್ಲಿಂ ಪಕ್ಷದ ಬೇಡಿಕೆಗಳನ್ನು ತಿರಸ್ಕರಿಸಿತು. ಆದ್ದರಿಂದ ಈ ಅರ್ಜಿಯ ಸಂಯೋಜಿತ ವಿಚಾರಣೆ ಉಚ್ಚನ್ಯಾಯಾಲಯದಲ್ಲಿ ನಡೆಯಲಿದೆ.
#SupremeCourt dismisses Muslim side’s plea
Hearing of all matters related to the Shree Krishna Janmabhoomi to take place together !#ReclaimTemples#SupremeCourtOfIndia pic.twitter.com/XsWjh1lrXv
— Sanatan Prabhat (@SanatanPrabhat) April 15, 2024
ಅಲಹಾಬಾದ ಉಚ್ಚನ್ಯಾಯಾಲಯವು ಈ ಪ್ರಕರಣಕ್ಕೆ ಸಂಬಂಧಿಸಿದ ಮಥುರಾ ಜಿಲ್ಲಾ ನ್ಯಾಯಾಲಯದಲ್ಲಿ ಬಾಕಿ ಇರುವ 15 ಪ್ರಕರಣಗಳನ್ನು ಹೈಕೋರ್ಟ್ಗೆ ವರ್ಗಾಯಿಸಲು ಆದೇಶ ನೀಡಿತ್ತು. ಈ ಎಲ್ಲಾ ಪ್ರಕರಣಗಳು ಒಂದೇ ಮಾದರಿಯದ್ದಾಗಿದ್ದು, ಒಂದೇ ರೀತಿಯ ಪುರಾವೆಯ ಆಧಾರದ ಮೇಲೆ ನಿರ್ಧಾರ ತೆಗೆದುಕೊಳ್ಳಬೇಕಾಗುತ್ತದೆ ಎಂದು ಉಚ್ಚನ್ಯಾಯಾಲಯ ಹೇಳಿದೆ. ಆದುದರಿಂದ ನ್ಯಾಯಾಲಯದ ಸಮಯವನ್ನು ಉಳಿಸಲು ಎಲ್ಲಾ ಪ್ರಕರಣಗಳ ಸಂಯೋಜಿತ ವಿಚಾರಣೆ ನಡೆಯಬೇಕು.
‘ದೇವಸ್ಥಾನ ಇನಾಮು ನಿರ್ಮೂಲನಾ ಕರಡು ಕಾಯ್ದೆ 2026’ ಕ್ಕೆ ತಡೆ!
ಉತ್ತರಪ್ರದೇಶದಲ್ಲಿನ ನೇಪಾಳ ಗಡಿಯ ಸಮೀಪವಿರುವ ‘ಗುಪ್ತ ಚರ್ಚ್’ ಮೂಲಕ ಹಿಂದೂಗಳ ಮತಾಂತರ ಮಾಡಲಾಗುತ್ತಿದೆ !
ವಿಸರ್ಜಿಸಿದ ಶ್ರೀಗಣೇಶ ಮೂರ್ತಿಗಳ ‘ಪಿಒಪಿ’ಯಿಂದ ಬೆಂಚು, ಇಟ್ಟಿಗೆ ಮತ್ತು ಅಲಂಕಾರಿಕ ವಸ್ತುಗಳ ತಯಾರಿ!
ಸಂತ್ರಸ್ತ ಯುವತಿಯರಿಗೆ ಜಾಕಿರ್ ನಾಯ್ಕ್ ಮತ್ತು ಪಾಕಿಸ್ತಾನಿ ಮೌಲ್ವಿ ತಾರಿಕ್ ಜಮೀಲ್ ಅವರ ವಿಡಿಯೋಗಳನ್ನು ತೋರಿಸಲಾಗುತ್ತಿತ್ತು !
‘ವಿಪ್ರೋ’ದಲ್ಲಿ ಮಹಿಳಾ ಉದ್ಯೋಗಿಗಳ ಕಲ್ಯಾಣ, ಘನತೆ ಮತ್ತು ಗೌರವಕ್ಕೆ ಅತ್ಯುನ್ನತ ಪ್ರಾಮುಖ್ಯತೆ ನೀಡಲಾಗುತ್ತದೆ’(ಅಂತೆ))
ಭಯೋತ್ಪಾದಕ ದಾಳಿ ನಡೆಸುವ ಸಂಚು : ತುಮಕೂರು ಮೂಲದ ಅಲ್ಲಾ ಬಕ್ಷ್ ಎಂಬುವನ ಬಂಧನ