
ವ್ಯಾಂಕೋವರ್ (ಕೆನಡಾ) – ಇಲ್ಲಿ ಏಪ್ರಿಲ್ 12 ರಂದು ಚಿರಾಗ ಆಂಟಿಲ ಹೆಸರಿನ ವಿದ್ಯಾರ್ಥಿಯನ್ನು ಗುಂಡಿಕ್ಕಿ ಕೊಲ್ಲಲಾಯಿತು. ಆತನ ಶವ ಕಾರಿನಲ್ಲಿ ಕಂಡು ಬಂದಿತು. ಈ ಪ್ರಕರಣದಲ್ಲಿ ಇದುವರೆಗೂ ಯಾರನ್ನೂ ಬಂಧಿಸಲಾಗಿಲ್ಲ. ಚಿರಾಗನ ಕೊಲೆಯಾಗಿದೆಯೋ ಅಥವಾ ಆತ್ಮಹತ್ಯೆ ಯಾಗಿದೆಯೋ? ಎನ್ನುವ ವಿಷಯದಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಚಿರಾಗ್ ಕುಟುಂಬವು ಶವವನ್ನು ಮರಳಿ ತರುವಂತೆ ಭಾರತ ಸರಕಾರಕ್ಕೆ ಮನವಿ ಮಾಡಿದೆ. ಚಿರಾಗ ಅಂಟಿಲ್ ಹರಿಯಾಣದ ಸೋನಿಪತ್ ನಿವಾಸಿಯಾಗಿದ್ದಾನೆ.
ಸಂಪಾದಕೀಯ ನಿಲುವುಕೆನಡಾದಲ್ಲಿ ಭಾರತೀಯ ನಾಗರಿಕರು ಈಗ ಅಸುರಕ್ಷಿತರಾಗಿದ್ದಾರೆ. ಈ ಬಗ್ಗೆ ಭಾರತದ್ವೇಷಿ ಮತ್ತು ಖಲಿಸ್ತಾನ ಪ್ರೇಮಿ ಟ್ರುಡೊ ಸರಕಾರವು ಏನಾದರೂ ಕ್ರಮ ಕೈಕೊಳ್ಳಬಹುದುಎನ್ನುವ ನಿರೀಕ್ಷೆ ಮಾಡಲು ಸಾಧ್ಯವಿಲ್ಲ. ಆದ್ದರಿಂದ ಭಾರತೀಯರು ಕೆನಡಾಕ್ಕೆ ಹೋಗುವುದನ್ನು ತಪ್ಪಿಸುವುದೇ ಸೂಕ್ತವಾಗಿರಲಿದೆ ! |
ಇರಾನ್ ಗೆ 28 ಲಕ್ಷ ಕೋಟಿ ರೂಪಾಯಿ ನೀಡುವ ಸುದ್ದಿ ಸುಳ್ಳು! – Trump On Iran
ಇರಾನ್ಗೆ ಈಗ ಅಣುಬಾಂಬ್ಗಿಂತಲೂ ಹೆಚ್ಚು ಪರಿಣಾಮಕಾರಿಯಾದ ಅಸ್ತ್ರ ಸಿಕ್ಕಿದೆ!
ಅತ್ಯಾಚಾರ ಪ್ರಕರಣದಲ್ಲಿ ನಾರ್ವೆಯ ‘ ಕ್ರೌನ್ ಪ್ರಿನ್ಸೆಸ್’ ನ ಮಗನಿಗೆ ೪ ವರ್ಷಗಳ ಜೈಲು ಶಿಕ್ಷೆ!
‘ಭಾರತವು ಹಿಂದೂ ಬಹುಸಂಖ್ಯಾತವಾಗಿರುವುದರಿಂದ ಜಾತ್ಯತೀತವಾಗಿದೆ, ಯಾವುದಾದರೂ ಇಸ್ಲಾಮಿಕ್ ದೇಶ ಜಾತ್ಯತೀತವಾಗಿದ್ದರೆ ತಿಳಿಸಿ !’ – ರಾಜಾ ಭಯ್ಯಾ, ಶಾಸಕರು, ಉತ್ತರ ಪ್ರದೇಶ
ಅಮೆರಿಕದಲ್ಲಿ ಬಾಂಬರ್ ವಿಮಾನ ಪತನ: ೮ ಜನರ ಸಾವು
ಪಂದ್ಯ ಮುಗಿದ ನಂತರ ಜಪಾನಿನ ವೀಕ್ಷಕರು ಕ್ರೀಡಾಂಗಣದಲ್ಲಿ ಬಿದ್ದಿದ್ದ ಕಸವನ್ನು ಸ್ವತಃ ಎತ್ತಿ ಪರಿಸರವನ್ನು ಸ್ವಚ್ಛಗೊಳಿಸಿದರು!