
ವ್ಯಾಂಕೋವರ್ (ಕೆನಡಾ) – ಇಲ್ಲಿ ಏಪ್ರಿಲ್ 12 ರಂದು ಚಿರಾಗ ಆಂಟಿಲ ಹೆಸರಿನ ವಿದ್ಯಾರ್ಥಿಯನ್ನು ಗುಂಡಿಕ್ಕಿ ಕೊಲ್ಲಲಾಯಿತು. ಆತನ ಶವ ಕಾರಿನಲ್ಲಿ ಕಂಡು ಬಂದಿತು. ಈ ಪ್ರಕರಣದಲ್ಲಿ ಇದುವರೆಗೂ ಯಾರನ್ನೂ ಬಂಧಿಸಲಾಗಿಲ್ಲ. ಚಿರಾಗನ ಕೊಲೆಯಾಗಿದೆಯೋ ಅಥವಾ ಆತ್ಮಹತ್ಯೆ ಯಾಗಿದೆಯೋ? ಎನ್ನುವ ವಿಷಯದಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಚಿರಾಗ್ ಕುಟುಂಬವು ಶವವನ್ನು ಮರಳಿ ತರುವಂತೆ ಭಾರತ ಸರಕಾರಕ್ಕೆ ಮನವಿ ಮಾಡಿದೆ. ಚಿರಾಗ ಅಂಟಿಲ್ ಹರಿಯಾಣದ ಸೋನಿಪತ್ ನಿವಾಸಿಯಾಗಿದ್ದಾನೆ.
ಸಂಪಾದಕೀಯ ನಿಲುವುಕೆನಡಾದಲ್ಲಿ ಭಾರತೀಯ ನಾಗರಿಕರು ಈಗ ಅಸುರಕ್ಷಿತರಾಗಿದ್ದಾರೆ. ಈ ಬಗ್ಗೆ ಭಾರತದ್ವೇಷಿ ಮತ್ತು ಖಲಿಸ್ತಾನ ಪ್ರೇಮಿ ಟ್ರುಡೊ ಸರಕಾರವು ಏನಾದರೂ ಕ್ರಮ ಕೈಕೊಳ್ಳಬಹುದುಎನ್ನುವ ನಿರೀಕ್ಷೆ ಮಾಡಲು ಸಾಧ್ಯವಿಲ್ಲ. ಆದ್ದರಿಂದ ಭಾರತೀಯರು ಕೆನಡಾಕ್ಕೆ ಹೋಗುವುದನ್ನು ತಪ್ಪಿಸುವುದೇ ಸೂಕ್ತವಾಗಿರಲಿದೆ ! |
ಜರ್ಮನಿ: ‘ಎಲ್ಜಿಬಿಟಿಕ್ಯೂ’ ಸಮುದಾಯದ ಮೆರವಣಿಗೆಗೆ ವ್ಯಾನ್ ನಿಂದ ಡಿಕ್ಕಿ ಹೊಡೆದ ಜಿಹಾದಿ – ಓರ್ವ ವ್ಯಕ್ತಿ ಸಾವು, ೧೬ ಮಂದಿಗೆ ಗಾಯ
‘ಪೇಟ್ರಿಯಾಟ್ ಇಂಟರ್ಸೆಪ್ಟರ್’ ಕ್ಷಿಪಣಿಗಳ ಕೊರತೆ; ಇರಾನ್ ಮೇಲಿನ ಬೃಹತ್ ದಾಳಿಯನ್ನು ತಡೆದ ಟ್ರಂಪ್
ಪಾಕಿಸ್ತಾನ: ಹಸಿವಿನ ದರದಲ್ಲಿ ಶೇಕಡಾ ೩೭% ರಷ್ಟು ಏರಿಕೆ ! – ವಿಶ್ವಸಂಸ್ಥೆ
ಅಪಹರಣ, ಬಲಾತ್ಕಾರ ಮತ್ತು ಮತಾಂತರಕ್ಕೆ ಯತ್ನಿಸಿದ ಪ್ರಕರಣದಲ್ಲಿ ಶಾಕಿರ ಹುಸೇನಗೆ 10 ವರ್ಷಗಳ ಕಠಿಣ ಜೈಲು ಶಿಕ್ಷೆ
ನೇಪಾಳದಿಂದ ಭಾರತೀಯ ಕರೆನ್ಸಿ ಮೇಲಿನ ನಿಷೇಧ ಹಿಂಪಡೆ
ಅಮೆರಿಕದ ಬೇಹುಗಾರಿಕೆ ಸಂಸ್ಥೆಯ ಮಾಜಿ ಅಧಿಕಾರಿಯ ಬಾಂಗ್ಲಾದೇಶದ ರಹಸ್ಯ ಭೇಟಿಯಿಂದ ಚರ್ಚೆಗೆ ವೇಗ