
ಬೊಕಾರೊದಲ್ಲಿ (ಜಾರ್ಖಂಡ್) – ರಾಮ ನವಮಿಯ ಸಂದರ್ಭದಲ್ಲಿ ಹೊರಡಬೇಕಿದ್ದ ಮೆರವಣಿಗೆಯನ್ನು ಮತಾಂಧ ಮುಸ್ಲಿಮರು ಮಸೀದಿಯ ಮುಂದೆ ಬರುತ್ತಿದ್ದಂತೆ ನಿಲ್ಲಿಸಿದರು. ಬಳಿಕ ಮೆರವಣಿಗೆ ಮೇಲೆ ಕಲ್ಲು ತೂರಾಟ ನಡೆಸಲಾಯಿತು. ಕೆಲವು ವಾಹನಗಳಿಗೂ ಬೆಂಕಿ ಹಚ್ಚಲಾಗಿದೆ. ಇದರಲ್ಲಿ 1 2ಕ್ಕೂ ಹೆಚ್ಚು ಹಿಂದೂಗಳು ಗಾಯಗೊಂಡಿದ್ದಾರೆ. ಜೊತೆಗೆ ಒಬ್ಬ ಪೊಲೀಸ್ ಪೇದೆಯೂ ಗಾಯಗೊಂಡಿದ್ದಾರೆ. ಸದ್ಯ ಈ ಪ್ರದೇಶದಲ್ಲಿ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಸೆಕ್ಷನ್ 144 (ಗುಂಪು ನಿಷೇಧ) ಜಾರಿಗೊಳಿಸಲಾಗಿದೆ. ವಿಶೇಷವೆಂದರೆ ಪೊಲೀಸರು ಡ್ರೋನ್ ಮೂಲಕ ಈ ಮಾರ್ಗದಲ್ಲಿ ಮನೆಗಳ ಮೇಲ್ಛಾವಣಿಯ ಮೇಲೆ ನಿಗಾ ವಹಿಸಿದ್ದರು ಮತ್ತು ಛಾವಣಿಯ ಮೇಲೆ ಇರುವ ಕಲ್ಲುಗಳನ್ನು ತೆಗೆಯುವಂತೆ ಎಚ್ಚರಿಕೆ ನೀಡಿದ್ದರು.
Jharkhand: Ram Navami procession in Bokaro attacked by Islamists, 12 injured in stone peltinghttps://t.co/9M65DGz0SD
— OpIndia.com (@OpIndia_com) April 18, 2024
ಸಂಪಾದಕೀಯ ನಿಲುವುಭಾರತದಲ್ಲಿ ರಾಮನವಮಿ ಮೆರವಣಿಗೆ ಮಾಡುವುದು ಮತ್ತು ಮಸೀದಿ ಬಳಿಯ ಮಾರ್ಗದಲ್ಲಿ ಕೊಂಡೊಯ್ಯುವುದು ಅಪರಾಧವಾಗಿದೆ, ಈ ರೀತಿಯ ಚಿತ್ರಣ ಅನೇಕ ವರ್ಷಗಳಿಂದ ಕಂಡುಬಂದಿದೆ; ಆದರೆ ಇನ್ನೂ ಆಡಳಿತಗಾರರು ಮತ್ತು ಪೊಲೀಸರು ಹಿಂದೂಗಳನ್ನು ರಕ್ಷಿಸಲು ಸಾಧ್ಯವಾಗುತ್ತಿಲ್ಲ. ಇದು ಬಹುಸಂಖ್ಯಾತ ಹಿಂದೂಗಳಿಗೆ ನಾಚಿಕೆಗೇಡಿನ ಸಂಗತಿಯಾಗಿದೆ |
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !