
ಬೊಕಾರೊದಲ್ಲಿ (ಜಾರ್ಖಂಡ್) – ರಾಮ ನವಮಿಯ ಸಂದರ್ಭದಲ್ಲಿ ಹೊರಡಬೇಕಿದ್ದ ಮೆರವಣಿಗೆಯನ್ನು ಮತಾಂಧ ಮುಸ್ಲಿಮರು ಮಸೀದಿಯ ಮುಂದೆ ಬರುತ್ತಿದ್ದಂತೆ ನಿಲ್ಲಿಸಿದರು. ಬಳಿಕ ಮೆರವಣಿಗೆ ಮೇಲೆ ಕಲ್ಲು ತೂರಾಟ ನಡೆಸಲಾಯಿತು. ಕೆಲವು ವಾಹನಗಳಿಗೂ ಬೆಂಕಿ ಹಚ್ಚಲಾಗಿದೆ. ಇದರಲ್ಲಿ 1 2ಕ್ಕೂ ಹೆಚ್ಚು ಹಿಂದೂಗಳು ಗಾಯಗೊಂಡಿದ್ದಾರೆ. ಜೊತೆಗೆ ಒಬ್ಬ ಪೊಲೀಸ್ ಪೇದೆಯೂ ಗಾಯಗೊಂಡಿದ್ದಾರೆ. ಸದ್ಯ ಈ ಪ್ರದೇಶದಲ್ಲಿ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಸೆಕ್ಷನ್ 144 (ಗುಂಪು ನಿಷೇಧ) ಜಾರಿಗೊಳಿಸಲಾಗಿದೆ. ವಿಶೇಷವೆಂದರೆ ಪೊಲೀಸರು ಡ್ರೋನ್ ಮೂಲಕ ಈ ಮಾರ್ಗದಲ್ಲಿ ಮನೆಗಳ ಮೇಲ್ಛಾವಣಿಯ ಮೇಲೆ ನಿಗಾ ವಹಿಸಿದ್ದರು ಮತ್ತು ಛಾವಣಿಯ ಮೇಲೆ ಇರುವ ಕಲ್ಲುಗಳನ್ನು ತೆಗೆಯುವಂತೆ ಎಚ್ಚರಿಕೆ ನೀಡಿದ್ದರು.
Jharkhand: Ram Navami procession in Bokaro attacked by Islamists, 12 injured in stone peltinghttps://t.co/9M65DGz0SD
— OpIndia.com (@OpIndia_com) April 18, 2024
ಸಂಪಾದಕೀಯ ನಿಲುವುಭಾರತದಲ್ಲಿ ರಾಮನವಮಿ ಮೆರವಣಿಗೆ ಮಾಡುವುದು ಮತ್ತು ಮಸೀದಿ ಬಳಿಯ ಮಾರ್ಗದಲ್ಲಿ ಕೊಂಡೊಯ್ಯುವುದು ಅಪರಾಧವಾಗಿದೆ, ಈ ರೀತಿಯ ಚಿತ್ರಣ ಅನೇಕ ವರ್ಷಗಳಿಂದ ಕಂಡುಬಂದಿದೆ; ಆದರೆ ಇನ್ನೂ ಆಡಳಿತಗಾರರು ಮತ್ತು ಪೊಲೀಸರು ಹಿಂದೂಗಳನ್ನು ರಕ್ಷಿಸಲು ಸಾಧ್ಯವಾಗುತ್ತಿಲ್ಲ. ಇದು ಬಹುಸಂಖ್ಯಾತ ಹಿಂದೂಗಳಿಗೆ ನಾಚಿಕೆಗೇಡಿನ ಸಂಗತಿಯಾಗಿದೆ |
ಶಬರಿಮಲೆ ಚಿನ್ನದ ಹಗರಣದಲ್ಲಿ ‘ತ್ರಾವಣಕೋರ್ ದೇವಸ್ವಂ ಮಂಡಳಿ’ ಮಂಡಳಿಯ ಮಾಜಿ ಅಧ್ಯಕ್ಷರ ವಿರುದ್ಧ ಸಿಕ್ಕ ಸಾಕ್ಷ್ಯಗಳು! : Sabarimala Gold Probe
ಶ್ರೀ ತುಳಜಾಭವಾನಿ ದೇವಿಯ ೪ ಸಾವಿರ ಎಕರೆ ಭೂಮಿ ಹಗರಣದ ಸಮಗ್ರ ತನಿಖೆ ನಡೆಸಿ! : Sri Tulja Bhavani Devi Land scam
ಜ್ಯೇಷ್ಠ ರಂಗಕರ್ಮಿ ವಿಜಯಾ ಮೆಹ್ತಾ ಅವರ ನಿಧನ
Gujarat HC Judgment : ಹಸು ಹತ್ಯೆ ಕುರಿತು ಗುಜರಾತ್ ಹೈಕೋರ್ಟ್ನ ಮಹತ್ವದ ತೀರ್ಪು
Shani Shingnapur : ಶನಿಶಿಂಗಣಾಪುರದಲ್ಲಿ ಶನಿದೇವರ ಮೂರ್ತಿಗೆ ವಿಶೇಷ ವಜ್ರಲೇಪನ!
ಬಾಂಗ್ಲಾದೇಶ: ಸೆರೆಮನೆಯಲ್ಲಿರುವ ಚಿನ್ಮಯ್ ಪ್ರಭು ಅವರ ಜೀವಕ್ಕೆ ಅಪಾಯ!