
ಭುವನೇಶ್ವರ (ಒಡಿಶಾ) – ಸ್ವದೇಶಿ ತಂತ್ರಜ್ಞಾನದ ‘ನಿರ್ಭಯ್’ ಕ್ರೂಸ್ ಕ್ಷಿಪಣಿ ಒಡಿಶಾದ ಚಾಂದೀಪೂರದಲ್ಲಿ ಏಪ್ರಿಲ್ 18 ರಂದು ಯಶಸ್ವಿಯಾಗಿ ಉಡಾವಣೆ ಮಾಡಲಾಯಿತು. ಸಂರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಘಟನೆ (ಡಿ.ಆರ್.ಡಿ.ಒ.) ಈ ಕ್ಷಿಪಣಿ ನಿರ್ಮಾಣ ಮಾಡಿದೆ. ನಿರ್ಭಯ್ ಕ್ಷಿಪಣಿ ಸೇನೆಗೆ ಸೇರ್ಪಡೆಯಾದ ಬಳಿಕ ಚೀನಾ ಮತ್ತು ಪಾಕಿಸ್ತಾನ ಗಡಿ ಭಾಗದಲ್ಲಿ ನಿಯೋಜಿಸಬಹುದು. ಈ ಕ್ಷಿಪಣಿಯು ಸಮುದ್ರ ಮತ್ತು ಭೂ ಭಾಗದಿಂದ ಉಡಾಯಿಸಬಹುದು. ಈ ಕ್ಷಿಪಣಿ(ಕ್ಷಿಪಣಾಸ್ತ್ರ) 6 ಮೀಟರ್ ಉದ್ದ ಮತ್ತು 0.52 ಮೀಟರ್ ಅಗಲವಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಈ ಯಶಸ್ಸಿಗೆ ಡಿ.ಆರ್.ಡಿ.ಒ.ಗೆ ಅಭಿನಂದನೆ ಸಲ್ಲಿಸಿದ್ದಾರೆ.
ಭಾರತದ ಮೇಲೆ ದಾಳಿಯಾದರೆ ನಾವು ಭಾರತದೊಂದಿಗೆ ಇರುತ್ತೇವೆ! – ಟ್ರಂಪ್
ಉತ್ತರಾಖಂಡದಲ್ಲಿ ಖಲಿಸ್ತಾನಿ ಉಗ್ರನ ಬಂಧನ: ಭಾರೀ ಶಸ್ತ್ರಾಸ್ತ್ರಗಳ ವಶ: Khalistani Terrorists Nabbed
ಉದ್ಧವ ಬಾಳಾಸಾಹೇಬ ಠಾಕ್ರೆ ಬಣದ 9 ರಲ್ಲಿ 6 ಸಂಸದರು ಬಂಡಾಯ: ಶಿವಸೇನೆಯಲ್ಲಿ ಸೇರುವ ಸಾಧ್ಯತೆ! : Operation Tiger
ಟೆಲಿಗ್ರಾಮ್’ ಆ್ಯಪ್ ಮೇಲಿನ ತಾತ್ಕಾಲಿಕ ನಿಷೇಧವನ್ನು ದೆಹಲಿ ಹೈಕೋರ್ಟ್ನಲ್ಲಿ ಪ್ರಶ್ನಿಸಿದ ಟೆಲಿಗ್ರಾಮ್ : Telegram App
ಪುಣೆಯಲ್ಲಿ ಕ್ರಿಶ್ಚಿಯನ್ ಧರ್ಮಗುರು ಸೇರಿದಂತೆ 8 ಜನರ ವಿರುದ್ಧ ಪ್ರಕರಣ ದಾಖಲು! : Pune Conversion
‘ಸಂಘದವರು ಹಿಂದೂಗಳಲ್ಲ, ಕೇವಲ ಹಿಂದುತ್ವವಾದಿಗಳಂತೆ!’ – ಕಾಂಗ್ರೆಸ್ ಸಚಿವ ಯತೀಂದ್ರ ಸಿದ್ದರಾಮಯ್ಯ