
ಭುವನೇಶ್ವರ (ಒಡಿಶಾ) – ಸ್ವದೇಶಿ ತಂತ್ರಜ್ಞಾನದ ‘ನಿರ್ಭಯ್’ ಕ್ರೂಸ್ ಕ್ಷಿಪಣಿ ಒಡಿಶಾದ ಚಾಂದೀಪೂರದಲ್ಲಿ ಏಪ್ರಿಲ್ 18 ರಂದು ಯಶಸ್ವಿಯಾಗಿ ಉಡಾವಣೆ ಮಾಡಲಾಯಿತು. ಸಂರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಘಟನೆ (ಡಿ.ಆರ್.ಡಿ.ಒ.) ಈ ಕ್ಷಿಪಣಿ ನಿರ್ಮಾಣ ಮಾಡಿದೆ. ನಿರ್ಭಯ್ ಕ್ಷಿಪಣಿ ಸೇನೆಗೆ ಸೇರ್ಪಡೆಯಾದ ಬಳಿಕ ಚೀನಾ ಮತ್ತು ಪಾಕಿಸ್ತಾನ ಗಡಿ ಭಾಗದಲ್ಲಿ ನಿಯೋಜಿಸಬಹುದು. ಈ ಕ್ಷಿಪಣಿಯು ಸಮುದ್ರ ಮತ್ತು ಭೂ ಭಾಗದಿಂದ ಉಡಾಯಿಸಬಹುದು. ಈ ಕ್ಷಿಪಣಿ(ಕ್ಷಿಪಣಾಸ್ತ್ರ) 6 ಮೀಟರ್ ಉದ್ದ ಮತ್ತು 0.52 ಮೀಟರ್ ಅಗಲವಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಈ ಯಶಸ್ಸಿಗೆ ಡಿ.ಆರ್.ಡಿ.ಒ.ಗೆ ಅಭಿನಂದನೆ ಸಲ್ಲಿಸಿದ್ದಾರೆ.
ಬಾಗಲಕೋಟೆ : ಮಾದಕ ವಸ್ತುಗಳ ಕಳ್ಳಸಾಗಣೆ ಮಾಡುತ್ತಿದ್ದ ಆಂಬ್ಯುಲೆನ್ಸ್ ಚಾಲಕ ಜಲೀಲ್ ಬಾಬಾ !
ಮಾಲ್ದಾ (ಬಂಗಾಳ): ಆದಿನಾಥ ದೇವಾಲಯವನ್ನು ಮರಳಿ ಪಡೆಯಲು ಹಿಂದೂ ಸಂಘಟನೆಗಳ ಯತ್ನ
ಲಕ್ಷ್ಮಣಪುರಿ (ಉತ್ತರ ಪ್ರದೇಶ) : ಮತಾಂತರ ಮಾಡುವ ಗ್ಯಾಂಗ್ನ 7 ಜನರ ಬಂಧನ !
ಅಪಹರಣ, ಬಲಾತ್ಕಾರ ಮತ್ತು ಮತಾಂತರಕ್ಕೆ ಯತ್ನಿಸಿದ ಪ್ರಕರಣದಲ್ಲಿ ಶಾಕಿರ ಹುಸೇನಗೆ 10 ವರ್ಷಗಳ ಕಠಿಣ ಜೈಲು ಶಿಕ್ಷೆ
ಅಂದಿನ ಶಿಕ್ಷಣಾಧಿಕಾರಿಯಿಂದ ೨೫೯ ನಕಲಿ ಆದೇಶಗಳನ್ನು ಹೊರಡಿಸಿ ಕೋಟ್ಯಂತರ ರೂಪಾಯಿ ಭ್ರಷ್ಟಾಚಾರ
ನೇಪಾಳದಿಂದ ಭಾರತೀಯ ಕರೆನ್ಸಿ ಮೇಲಿನ ನಿಷೇಧ ಹಿಂಪಡೆ