
‘ಬೇಸಿಗೆಯ ದಿನಗಳಲ್ಲಿ ಹೊರಗಿನ ಬಿಸಿ ಗಾಳಿ ಕೋಣೆಯಲ್ಲಿ ಬರಬಾರದೆಂದು; ನಾವು ಕೇವಲ ಕಿಟಕಿಗಳನ್ನು ಮುಚ್ಚುತ್ತೇವೆ. ವಾಸ್ತವದಲ್ಲಿ ಹೊರಗಿನ ಗಾಳಿ ಎಷ್ಟು ಬಿಸಿ ಇರುತ್ತದೆಯೆಂದರೆ, ಕಿಟಕಿಗಳ ಗಾಜು ಬಿಸಿಯಾಗಿ ಅದರಿಂದಲೂ ಕೋಣೆಯಲ್ಲಿ ಸ್ವಲ್ಪ ಮಟ್ಟಿಗೆ ಉಷ್ಣತೆ ಹೆಚ್ಚಾಗುತ್ತದೆ. ಇದಕ್ಕಾಗಿ ಕಿಟಕಿಗಳನ್ನು ಮುಚ್ಚಿದ ನಂತರ ಕಿಟಕಿಗಳ ಪರದೆಗಳನ್ನೂ ಹಾಕಿದರೆ ಆ ಉಷ್ಣತೆ ಕಡಿಮೆ ಆಗುತ್ತದೆ.’
– ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ
ಪಾಶ್ಚಾತ್ಯ ಸಂಸ್ಕೃತಿ ಸ್ವೀಕರಿಸಿ ವಿನಾಶದ ಹಾದಿಯಲ್ಲಿ ಸಾಗುತ್ತಿರುವ ಸಮಾಜ !
ಈಶ್ವರಪ್ರಾಪ್ತಿಯ ಪ್ರಯತ್ನದಲ್ಲಿ ಭಾರತೀಯರ ಅಲೌಕಿಕತೆ
‘ತಮ್ಮ ಶಾರೀರಿಕ ಸ್ಥಿತಿಯನ್ನು ಪೂರ್ಣ ಸ್ವೀಕರಿಸುವುದು’, ಭಗವತ್ಪ್ರಾಪ್ತಿಯ ಮೊದಲ ಮೆಟ್ಟಿಲಾಗಿದೆ !
ಅಪರಾಧವನ್ನು ತಡೆಗಟ್ಟಲು ಸಾಧನೆಯು ಅನಿವಾರ್ಯ !
ಸಾಧಕರೇ, ಶಬ್ದಶಕ್ತಿಯ ಮೂಲಕ ವಿಕಲ್ಪಗಳನ್ನು ಹರಡಲು ಕಾರ್ಯನಿರತವಾಗಿರುವ ಏಳನೇ ಪಾತಾಳದ ಬಲಿಷ್ಠ ಕೆಟ್ಟ ಶಕ್ತಿಗಳ ಸಂಚನ್ನು ಗುರುತಿಸಿ ಸಾಧನೆಯನ್ನು ಹೆಚ್ಚಿಸಿ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ಹೆಚ್ಚಿದ ನಿದ್ರೆ, ಅಂದರೆ ದೇವರು ಅವರ ನಿರ್ವಿಚಾರ ಸ್ಥಿತಿಯನ್ನು ಹೆಚ್ಚಿಸಲು ಮಾಡಿದ ಉಪಾಯಯೋಜನೆಯಾಗಿದೆ !