ಸಾಧನೆಯಲ್ಲಿ ಹಂತ ಹಂತವಾಗಿ ಸರ್ವಸ್ವದ ತ್ಯಾಗ ಮಾಡಬೇಕು !

ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ

‘ಸಾಧನೆಯ ಆರಂಭದಲ್ಲಿಯೇ ಸರ್ವಸ್ವದ, ಅಂದರೆ ತನು, ಮನ ಮತ್ತು ಧನ ಇವುಗಳನ್ನು ಶೇ. ೧೦೦ ರಷ್ಟು ತ್ಯಾಗ ಮಾಡಲು ಬರುವುದಿಲ್ಲ. ಅದಕ್ಕಾಗಿ ಅವುಗಳ ಪೈಕಿ ಒಂದೊಂದನ್ನೇ ಸ್ವಲ್ಪ ಸ್ವಲ್ಪ ತ್ಯಾಗ ಮಾಡಬೇಕು, ಉದಾ. ಸೇವೆ ಮತ್ತು ನಾಮಜಪದ ಅವಧಿಯನ್ನು ಪ್ರತಿ ತಿಂಗಳು ಸ್ವಲ್ಪ ಸ್ವಲ್ಪ ಹೆಚ್ಚಿಸುವುದು, ಅರ್ಪಣೆ ನೀಡುವ ಪ್ರಮಾಣ ಹೆಚ್ಚಿಸುತ್ತಾ ಹೋಗುವುದು.’

– ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ