
‘ಪ್ರಸ್ತುತ ಕಾಲಮಹಾತ್ಮೆಗನುಸಾರ ಸರಿಸುಮಾರು ಅನೇಕ ವ್ಯಕ್ತಿಗಳಿಗೆ ಅನಿಷ್ಟ ಶಕ್ತಿಗಳ ತೊಂದರೆಯಿಂದ ಹೆಚ್ಚು ಕಡಿಮೆ ಪ್ರಮಾಣದಲ್ಲಿ ತೊಂದರೆಯಾಗುತ್ತಿರುತ್ತದೆ. ಸನಾತನದ ಕೆಲವು ಸಾಧಕರಿಗೆ ತೀವ್ರ ಸ್ವರೂಪದ ಆಧ್ಯಾತ್ಮಿಕ ತೊಂದರೆಯಾಗುತ್ತದೆ. ಅವರಿಗೆ ಇತರ ಸಾಧಕರು ‘ನಿಮ್ಮ ತೊಂದರೆ ಯಾವಾಗ ಕಡಿಮೆಯಾಗುವುದು ?’, ಎಂದು ಕೇಳಬಾರದು; ಏಕೆಂದರೆ ಅವರಿಗೆ ಅದರ ಉತ್ತರ ಗೊತ್ತಿರುವುದಿಲ್ಲ. ‘ಆಧ್ಯಾತ್ಮಿಕ ತೊಂದರೆಯಾಗುವುದು’, ಇದು ಪ್ರಾರಬ್ಧದ ಒಂದು ಭಾಗವಾಗಿದ್ದು ಪ್ರಾರಬ್ಧದಲ್ಲಿ ಹೇಗಿರುತ್ತದೆಯೋ, ಅದರಂತೆ ಘಟಿಸುತ್ತಿರುತ್ತದೆ. ಸಾಧನೆಯಿಂದ ಸಾಧಕರ ಪ್ರಾರಬ್ಧದ ತೀವ್ರತೆ ಕಡಿಮೆಯಾಗುತ್ತಿದ್ದಂತೆ, ಅವರ ಆಧ್ಯಾತ್ಮಿಕ ತೊಂದರೆಯೂ ಕ್ರಮೇಣ ಕಡಿಮೆಯಾಗತೊಡಗುತ್ತದೆ !’
– ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ
ಸಾಧಕರೇ, ಮುಂಬರುವ ಆಪತ್ಕಾಲವನ್ನು ಎದುರಿಸಲು ಶ್ರದ್ಧೆಯ ಬಲದಿಂದ ಸಾಧನೆಯಲ್ಲಿನ ಅಡೆತಡೆಗಳನ್ನು ಮೆಟ್ಟಿ ನಿಲ್ಲಿ !
‘ತಮ್ಮ ಶಾರೀರಿಕ ಸ್ಥಿತಿಯನ್ನು ಪೂರ್ಣ ಸ್ವೀಕರಿಸುವುದು’, ಭಗವತ್ಪ್ರಾಪ್ತಿಯ ಮೊದಲ ಮೆಟ್ಟಿಲಾಗಿದೆ !
ಅಪರಾಧವನ್ನು ತಡೆಗಟ್ಟಲು ಸಾಧನೆಯು ಅನಿವಾರ್ಯ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ಹೆಚ್ಚಿದ ನಿದ್ರೆ, ಅಂದರೆ ದೇವರು ಅವರ ನಿರ್ವಿಚಾರ ಸ್ಥಿತಿಯನ್ನು ಹೆಚ್ಚಿಸಲು ಮಾಡಿದ ಉಪಾಯಯೋಜನೆಯಾಗಿದೆ !
ಅದಕ್ಕಾಗಿಯೇ ದೇವಸ್ಥಾನಗಳ ಸರಕಾರಿಕರಣ ಬೇಡ !