
ಮಂಗಳೂರು – ಉಳ್ಳಾಲ ಕೋಟೆಪುರದಲ್ಲಿ ಎಪ್ರಿಲ್ 12, 2016 ರಂದು ನಡೆದ ಧಾರ್ಮಿಕ ದ್ವೇಷದ ಹಿನ್ನೆಲೆಯಲ್ಲಿ ರಾಜೇಶ್ ಕೋಟ್ಯಾನ್ ಅಲಿಯಾಸ್ ರಾಜ (44 ವರ್ಷ) ಎಂಬಾತನನ್ನು ಹತ್ಯೆಗೈದ ಪ್ರಕರಣದ ನಾಲ್ವರು ಆರೋಪಿಗಳಿಗೆ ಮಂಗಳೂರು ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಆರೋಪಿಗಳಲ್ಲಿ ಮುಹಮ್ಮದ್ ಆಸಿಫ್ (31 ವರ್ಷ), ಮುಹಮ್ಮದ್ ಸುಹೇಲ್ (28 ವರ್ಷ), ಅಬ್ದುಲ್ ಮುತಾಲಿಪ್ ಅಲಿಯಾಸ್ ಮತ್ತು (28 ವರ್ಷ) ಮತ್ತು ಅಬ್ದುಲ್ ಅಸ್ವೀರ್ ಅಲಿಯಾಸ್ ಅಚ್ಚು (27 ವರ್ಷ) ಸೇರಿದ್ದಾರೆ. ಈ ಪ್ರಕರಣದಲ್ಲಿ ಇಬ್ಬರು ಅಪ್ರಾಪ್ತರ ವಿಚಾರಣೆಯು ಬಾಲಾಪರಾಧ ನ್ಯಾಯಾಲಯದಲ್ಲಿ ನಡೆಯುತ್ತಿದೆ. ಶಿಕ್ಷೆಗೊಳಗಾದ ಆರೋಪಿಗಳಿಗೆ ತಲಾ 25 ಸಾವಿರ ದಂಡ ವಿಧಿಸಲಾಗಿದ್ದು, ರಾಜೇಶ ಕೋಟ್ಯಾನ್ ಅವರ ಪತ್ನಿಗೆ ಆ ಮೊತ್ತವನ್ನು ಪಾವತಿಸುವಂತೆಯೂ ನ್ಯಾಯಾಲಯ ಆದೇಶಿಸಿದೆ.
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !