
ಮಂಗಳೂರು – ಉಳ್ಳಾಲ ಕೋಟೆಪುರದಲ್ಲಿ ಎಪ್ರಿಲ್ 12, 2016 ರಂದು ನಡೆದ ಧಾರ್ಮಿಕ ದ್ವೇಷದ ಹಿನ್ನೆಲೆಯಲ್ಲಿ ರಾಜೇಶ್ ಕೋಟ್ಯಾನ್ ಅಲಿಯಾಸ್ ರಾಜ (44 ವರ್ಷ) ಎಂಬಾತನನ್ನು ಹತ್ಯೆಗೈದ ಪ್ರಕರಣದ ನಾಲ್ವರು ಆರೋಪಿಗಳಿಗೆ ಮಂಗಳೂರು ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಆರೋಪಿಗಳಲ್ಲಿ ಮುಹಮ್ಮದ್ ಆಸಿಫ್ (31 ವರ್ಷ), ಮುಹಮ್ಮದ್ ಸುಹೇಲ್ (28 ವರ್ಷ), ಅಬ್ದುಲ್ ಮುತಾಲಿಪ್ ಅಲಿಯಾಸ್ ಮತ್ತು (28 ವರ್ಷ) ಮತ್ತು ಅಬ್ದುಲ್ ಅಸ್ವೀರ್ ಅಲಿಯಾಸ್ ಅಚ್ಚು (27 ವರ್ಷ) ಸೇರಿದ್ದಾರೆ. ಈ ಪ್ರಕರಣದಲ್ಲಿ ಇಬ್ಬರು ಅಪ್ರಾಪ್ತರ ವಿಚಾರಣೆಯು ಬಾಲಾಪರಾಧ ನ್ಯಾಯಾಲಯದಲ್ಲಿ ನಡೆಯುತ್ತಿದೆ. ಶಿಕ್ಷೆಗೊಳಗಾದ ಆರೋಪಿಗಳಿಗೆ ತಲಾ 25 ಸಾವಿರ ದಂಡ ವಿಧಿಸಲಾಗಿದ್ದು, ರಾಜೇಶ ಕೋಟ್ಯಾನ್ ಅವರ ಪತ್ನಿಗೆ ಆ ಮೊತ್ತವನ್ನು ಪಾವತಿಸುವಂತೆಯೂ ನ್ಯಾಯಾಲಯ ಆದೇಶಿಸಿದೆ.
ತೆಲಂಗಾಣದ ಮಹಿಳಾ ತಹಶೀಲ್ದಾರ್ಗೆ ಸೇರಿದ ₹20 ಕೋಟಿ ಮೌಲ್ಯದ ಅಕ್ರಮ ಆಸ್ತಿ ಜಪ್ತಿ!
‘ಆಪರೇಷನ್ ಸಿಂದೂರ್’ನಲ್ಲಿ ವೀರಮರಣ ಹೊಂದಿದ 6 ಭಾರತೀಯ ಸೈನಿಕರ ಹೆಸರುಗಳು ಮೊದಲ ಬಾರಿಗೆ ಪ್ರಕಟ!
ಬಂಗಾಳದಲ್ಲಿ ಸಮಾನ ನಾಗರಿಕ ಸಂಹಿತೆ ಜಾರಿಯಾಗಲಿದೆ ! – ಮುಖ್ಯಮಂತ್ರಿ ಶುಭೆಂದು ಅಧಿಕಾರಿ
ಶ್ರೀರಾಮ ಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ದೊಡ್ಡ ವ್ಯಕ್ತಿಗಳನ್ನು ಹೊರಗಿಡಲಾಗಿದೆ !
‘ಮ್ಯೂಸಿಕ್ ಕಾನ್ಸರ್ಟ್’ಗಳಲ್ಲಿ ಇನ್ನು ಮುಂದೆ ಮದ್ಯಪಾನಕ್ಕೆ ಅನುಮತಿಯಿಲ್ಲ ! – ಯೋಗೇಶ ಕದಮ್, ಗೃಹ ರಾಜ್ಯಸಚಿವರು
ವೈದಿಕ ಕಾಲದಲ್ಲಿ ಮಹಿಳೆಯರಿಗೆ ಗೌರವ ಸಿಗುತ್ತಿತ್ತು ಎಂದು ಹೇಳುತ್ತಾ ಮನುಸ್ಮೃತಿಯ ಶ್ಲೋಕದ ಉಲ್ಲೇಖ!