Another Murder In The State : ಯಾದಗಿರಿಯಲ್ಲಿ ಮುಸ್ಲಿಂ ಯುವಕನಿಂದ ಹಿಂದೂ ಯುವಕನ ಹತ್ಯೆ !

ಎಡದಿಂದ ಕೊಲೆಯಾದ ರಾಕೇಶ್‌ ಹಾಗೂ ಆರೋಪಿ ಫಯಾಜ್‌

ಬೆಂಗಳೂರು – ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಧಾರ್ಮಿಕ ಗಲಭೆ, ಹಲ್ಲೆ, ಕೊಲೆ ಇತ್ಯಾದಿ ಘಟನೆಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ನಗರದಲ್ಲಿ ರಾಮನವಮಿ ನಿಮಿತ್ತ ಭಜನೆ ಹಾಕಿದ್ದವರ ಮೇಲೆ ಹಲ್ಲೆ ಮಾಡಲಾಗಿದೆ. ಬಳಿಕ ನೇಹಾ ಹಿರೇಮಠ ಅನ್ನು ಮುಸ್ಲಿಂ ಯುವಕನೊಬ್ಬ ಕೊಂದಿದ್ದ. ಈ ಘಟನೆಗಳು ತಾಜಾ ಇರುವಾಗಲೇ ಇದೀಗ ಮತ್ತೊಬ್ಬ ಹಿಂದೂ ಯುವಕನ ಹತ್ಯೆಯ ಸುದ್ದಿ ಬೆಳಕಿಗೆ ಬಂದಿದೆ. ಯಾದಗಿರಿಯಲ್ಲಿ ರಾಕೇಶ್ (22 ವರ್ಷ) ಎಂಬ ಹಿಂದೂ ಯುವಕನನ್ನು ರೊಟ್ಟಿ ಕೇಂದ್ರದ ಸದಸ್ಯ ಫಯಾಜ್ ಸೇರಿದಂತೆ ನಾಲ್ವರು ಹತ್ಯೆ ಮಾಡಿದ್ದಾರೆ.

ಈ ಕೊಲೆಯ ಬಗ್ಗೆ ಮಾಹಿತಿ ಸಿಕ್ಕ ಬಳಿಕ ಮೃತ ರಾಕೇಶ್ ಕುಟುಂಬಸ್ಥರು ಆರೋಪಿಗಳ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ಪ್ರಕರಣದಲ್ಲಿ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

(ಸೌಜನ್ಯ: Vistara News)

ಸಂಪಾದಕೀಯ ನಿಲುವು

ಈ ಮತಾಂಧರಿಗೆ ಕಾನೂನಿನ ಭಯ ಉಳಿದಿಲ್ಲದ್ದರಿಂದ ಅವರು ರಾಜಾರೋಷವಾಗಿದ್ದಾರೆ. ಇದನ್ನು ತಡೆಯಲು ಪರಿಣಾಮಕಾರಿ ಹಿಂದೂ ಸಂಘಟನೆ ಅಗತ್ಯ!