
ಬೆಂಗಳೂರು – ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಧಾರ್ಮಿಕ ಗಲಭೆ, ಹಲ್ಲೆ, ಕೊಲೆ ಇತ್ಯಾದಿ ಘಟನೆಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ನಗರದಲ್ಲಿ ರಾಮನವಮಿ ನಿಮಿತ್ತ ಭಜನೆ ಹಾಕಿದ್ದವರ ಮೇಲೆ ಹಲ್ಲೆ ಮಾಡಲಾಗಿದೆ. ಬಳಿಕ ನೇಹಾ ಹಿರೇಮಠ ಅನ್ನು ಮುಸ್ಲಿಂ ಯುವಕನೊಬ್ಬ ಕೊಂದಿದ್ದ. ಈ ಘಟನೆಗಳು ತಾಜಾ ಇರುವಾಗಲೇ ಇದೀಗ ಮತ್ತೊಬ್ಬ ಹಿಂದೂ ಯುವಕನ ಹತ್ಯೆಯ ಸುದ್ದಿ ಬೆಳಕಿಗೆ ಬಂದಿದೆ. ಯಾದಗಿರಿಯಲ್ಲಿ ರಾಕೇಶ್ (22 ವರ್ಷ) ಎಂಬ ಹಿಂದೂ ಯುವಕನನ್ನು ರೊಟ್ಟಿ ಕೇಂದ್ರದ ಸದಸ್ಯ ಫಯಾಜ್ ಸೇರಿದಂತೆ ನಾಲ್ವರು ಹತ್ಯೆ ಮಾಡಿದ್ದಾರೆ.
ಈ ಕೊಲೆಯ ಬಗ್ಗೆ ಮಾಹಿತಿ ಸಿಕ್ಕ ಬಳಿಕ ಮೃತ ರಾಕೇಶ್ ಕುಟುಂಬಸ್ಥರು ಆರೋಪಿಗಳ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ಪ್ರಕರಣದಲ್ಲಿ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
(ಸೌಜನ್ಯ: Vistara News)
ಸಂಪಾದಕೀಯ ನಿಲುವುಈ ಮತಾಂಧರಿಗೆ ಕಾನೂನಿನ ಭಯ ಉಳಿದಿಲ್ಲದ್ದರಿಂದ ಅವರು ರಾಜಾರೋಷವಾಗಿದ್ದಾರೆ. ಇದನ್ನು ತಡೆಯಲು ಪರಿಣಾಮಕಾರಿ ಹಿಂದೂ ಸಂಘಟನೆ ಅಗತ್ಯ! |
‘ದೇವಸ್ಥಾನ ಇನಾಮು ನಿರ್ಮೂಲನಾ ಕರಡು ಕಾಯ್ದೆ 2026’ ಕ್ಕೆ ತಡೆ!
ಉತ್ತರಪ್ರದೇಶದಲ್ಲಿನ ನೇಪಾಳ ಗಡಿಯ ಸಮೀಪವಿರುವ ‘ಗುಪ್ತ ಚರ್ಚ್’ ಮೂಲಕ ಹಿಂದೂಗಳ ಮತಾಂತರ ಮಾಡಲಾಗುತ್ತಿದೆ !
ವಿಸರ್ಜಿಸಿದ ಶ್ರೀಗಣೇಶ ಮೂರ್ತಿಗಳ ‘ಪಿಒಪಿ’ಯಿಂದ ಬೆಂಚು, ಇಟ್ಟಿಗೆ ಮತ್ತು ಅಲಂಕಾರಿಕ ವಸ್ತುಗಳ ತಯಾರಿ!
ಸಂತ್ರಸ್ತ ಯುವತಿಯರಿಗೆ ಜಾಕಿರ್ ನಾಯ್ಕ್ ಮತ್ತು ಪಾಕಿಸ್ತಾನಿ ಮೌಲ್ವಿ ತಾರಿಕ್ ಜಮೀಲ್ ಅವರ ವಿಡಿಯೋಗಳನ್ನು ತೋರಿಸಲಾಗುತ್ತಿತ್ತು !
‘ವಿಪ್ರೋ’ದಲ್ಲಿ ಮಹಿಳಾ ಉದ್ಯೋಗಿಗಳ ಕಲ್ಯಾಣ, ಘನತೆ ಮತ್ತು ಗೌರವಕ್ಕೆ ಅತ್ಯುನ್ನತ ಪ್ರಾಮುಖ್ಯತೆ ನೀಡಲಾಗುತ್ತದೆ’(ಅಂತೆ))
ಭಯೋತ್ಪಾದಕ ದಾಳಿ ನಡೆಸುವ ಸಂಚು : ತುಮಕೂರು ಮೂಲದ ಅಲ್ಲಾ ಬಕ್ಷ್ ಎಂಬುವನ ಬಂಧನ