
ಚಿಕ್ಕಮಗಳೂರು – ಲೋಕಸಭೆ ಚುನಾವಣೆಗೆ ರಾಜಕೀಯ ಪಕ್ಷಗಳು ಪ್ರಚಾರ ನಡೆಸುತ್ತಿದ್ದು, ಭಜರಂಗದಳದ ಮಾಜಿ ಜಿಲ್ಲಾ ಸಂಚಾಲಕ ತುಡುಕೂರು ಮಂಜು ಅವರನ್ನು ಗಡಿಪಾರು ಮಾಡುವಂತೆ ಜಿಲ್ಲಾಡಳಿತ ಆದೇಶ ಹೊರಡಿಸಿದೆ. (ಹಿಂದೂಗಳ ಮೇಲೆ ದಾಳಿ ಮಾಡುವ ಮುಸ್ಲಿಂ ಮತಾಂಧರನ್ನು ಗಡಿಪಾರು ಮಾಡಲು ಕಾಂಗ್ರೆಸ್ ಸರ್ಕಾರ ಎಂದಿಗೂ ಆದೇಶಿಸುವುದಿಲ್ಲ, ಎಂಬುದನ್ನು ಗಮನದಲ್ಲಿಟ್ಟುಕೊಳ್ಳಬೇಕು ! – ಸಂಪಾದಕರು) ಇದರ ಹಿಂದಿನ ಕಾರಣ ತಿಳಿದುಬಂದಿಲ್ಲ.
ಜ್ಯೇಷ್ಠ ರಂಗಕರ್ಮಿ ವಿಜಯಾ ಮೆಹ್ತಾ ಅವರ ನಿಧನ
Gujarat HC Judgment : ಹಸು ಹತ್ಯೆ ಕುರಿತು ಗುಜರಾತ್ ಹೈಕೋರ್ಟ್ನ ಮಹತ್ವದ ತೀರ್ಪು
Shani Shingnapur : ಶನಿಶಿಂಗಣಾಪುರದಲ್ಲಿ ಶನಿದೇವರ ಮೂರ್ತಿಗೆ ವಿಶೇಷ ವಜ್ರಲೇಪನ!
Hindu Marriage Act : ಹಿಂದೂ ವಿವಾಹ: ಹೈಕೋರ್ಟ್ನ ಮಹತ್ವದ ಸ್ಪಷ್ಟನೆ
ವಾರಾಣಸಿ: ದಾಲ್ಮಂಡಿ ರಸ್ತೆ ಅಗಲೀಕರಣ ಯೋಜನೆಯಡಿ ೫ ಮಸೀದಿಗಳ ಮೇಲೆ ಕ್ರಮ
Mathura, Vrindavan : ಮಥುರಾ-ಬೃಂದಾವನ: ಬಹಿರಂಗ ಚರ್ಚೆಗೆ ಕರೆ ನೀಡಿದ ಯೋಗಿ ಆದಿತ್ಯನಾಥ್