
ಬೆಂಗಳೂರು – ಬೆಂಗಳೂರಿನ ದಕ್ಷಿಣ ಮತದಾನ ಕ್ಷೇತ್ರದ ಭಾಜಪದ ಅಭ್ಯರ್ಥಿ ಹಾಗೂ ಪ್ರಖರ ಹಿಂದುತ್ವನಿಷ್ಠ ತೇಜಸ್ವೀ ಸೂರ್ಯ ಇವರ ವಿರುದ್ಧ ದೂರು ದಾಖಲಿಸಲಾಗಿದೆ. ‘ಅವರು ಧರ್ಮದ ಆಧಾರದಲ್ಲಿ ಮತ ಕೇಳುತ್ತಿದ್ದಾರೆ’, ಎಂದು ಆರೋಪಿಸಿದ್ದಾರೆ. ಈ ಸಂಬಂಧ ಚುನಾವಣಾ ಆಯೋಗದ ಕರ್ನಾಟಕ ರಾಜ್ಯ ಅಧ್ಯಕ್ಷರು ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿ, ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹರಿಬಿಟ್ಟು ಧರ್ಮದ ಆಧಾರದಲ್ಲಿ ಮತ ಯಾಚನೆಗೆ ಸೂರ್ಯ ಯತ್ನಿಸಿದ್ದಾರೆ. ಅವರ ವಿರುದ್ಧ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Case is booked against Tejasvi Surya MP and Candidate of Bengaluru South PC on 25.04.24 at Jayanagar PS u/s 123(3) for posting a video in X handle and soliciting votes on the ground of religion.
— Chief Electoral Officer, Karnataka (@ceo_karnataka) April 26, 2024
ಕಾಂಗ್ರೆಸ್ 30ಕ್ಕಿಂತಲೂ ಹೆಚ್ಚು ಸ್ಥಾನ ಗೆಲ್ಲುವುದಿಲ್ಲ !
ಮೇ 26, ರಂದು ಬೆಂಗಳೂರಿನಲ್ಲಿ ಮತದಾನವಾಗಿದ್ದೂ, ಲೋಕಸಭೆ ಚುನಾವಣೆಯ ಎರಡನೇ ಹಂತದ ಮತದಾನದ ನಂತರ ಮಾತನಾಡಿದ ಸೂರ್ಯ ಇವರು, ಈ ವರ್ಷ ಕಾಂಗ್ರೆಸ್ 30 ಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆಲ್ಲಲು ಸಾಧ್ಯವಿಲ್ಲ. ಕಾಂಗ್ರೆಸ್ ಪಕ್ಷಕ್ಕೆ ತೀವ್ರ ನಿರಾಸೆಯಾಗಿದೆ. ಪ್ರಧಾನಿಯನ್ನು ವೈಯಕ್ತಿಕವಾಗಿ ಟೀಕಿಸಿದಷ್ಟೂ ಪ್ರಧಾನಿ ಮತ್ತು ಬಿಜೆಪಿ ಬಲಿಷ್ಠವಾಗುವುದು ಎಂಬುದು ಇತಿಹಾಸ ತೋರಿಸಿದೆ ಎಂದು ಹೇಳಿದರು.
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !