ಫಲಿತಾಂಶದ ಮೇಲೆ ಪರಿಣಾಮ ಬೀರುವ ಸಾಧ್ಯತೆ !

ಭಾಗ್ಯನಗರ (ತೆಲಂಗಾಣ) – ಭಾಗ್ಯನಗರ ಲೋಕಸಭಾ ಕ್ಷೇತ್ರದ ಅಂದಾಜು 6 ಲಕ್ಷ ಮತದಾರರ ಹೆಸರನ್ನು ಚುನಾವಣಾ ಆಯೋಗ ತೆಗೆದು ಹಾಕಿದೆ. ತೆಗೆದು ಹಾಕಿದ ಹೆಸರುಗಳು ಮರಣ ಹೊಂದಿದ ವ್ಯಕ್ತಿಗಳು, ಬೇರೆಡೆ ನೆಲೆಸಿರುವ ನಾಗರಿಕರು ಅಥವಾ ನಕಲಿ ಇತ್ತು. ಇದರ ಪರಿಣಾಮ ಫಲಿತಾಂಶದ ಮೇಲೆ ಬೀರುವ ಸಾಧ್ಯತೆ ಇದೆ. ಅಸಾದುದ್ದೀನ್ ಓವೈಸಿ 2002 ರಿಂದ ಎಂ.ಐ.ಎಂ. ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ‘ಅಳಿಸಿದ ಮತದಾರರ ಹೆಸರಿನಲ್ಲಿ ನಕಲಿ ಮತದಾನ ಮಾಡಿ ಓವೈಸಿ ಆಯ್ಕೆಯಾಗಿ ಬರುತ್ತಿದ್ದರು’, ಎಂದು ಹೇಳಲಾಗುತ್ತಿದೆ.
ಬೀದರ್ : ಮಹಾಹಿಂದು ಸಮಾವೇಶಕ್ಕೆ ಅನುಮತಿ ಸಿಗುತ್ತಿದ್ದಂತೆಯೇ ಸಮಾಜಘಾತುಕರಿಂದ ಶ್ರೀರಾಮನಿಗೆ ಅವಮಾನ!
ಕೊಲಕಾತಾ: ‘ಇಸ್ಕಾನ್’ ಶಾಲಾ ವಿದ್ಯಾರ್ಥಿಗಳ ಮಧ್ಯಾಹ್ನದ ಬಿಸಿಯೂಟದಿಂದ ಮೊಟ್ಟೆಯನ್ನು ಕೈಬಿಟ್ಟಿದ್ದಕ್ಕೆ ವಿವಾದ!
ನಾರಾಯಣಪುರ: ಕ್ರೈಸ್ತ ಧರ್ಮ ಸ್ವೀಕರಿಸಿದ ಆದಿವಾಸಿಗಳ ಗ್ರಾಮದಿಂದ ಬಹಿಷ್ಕಾರ
ಶ್ರೀರಾಮ ಮಂದಿರದ ದೇಣಿಗೆ (ಕಾಣಿಕೆ) ಹಣ ಕಳ್ಳತನದ ನಂತರ ಮಂದಿರದ ಸರಕಾರೀಕರಣ ಆಗುವ ಸಾಧ್ಯತೆ
ಶ್ರೀರಾಮಲಲ್ಲಾನ ಮೂರ್ತಿಯನ್ನು ಕೆತ್ತಿದ ಶಿಲ್ಪಿ ಅರುಣ ಯೋಗಿರಾಜ ಅವರ ಪ್ರತಿಕ್ರಿಯೆ!
“ದೋಷಿಗಳಿಗೆ ಕಠಿಣ ಶಿಕ್ಷೆಯಾಗಲೇಬೇಕು!” – ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ಪೇಜಾವರ ಮಠ