ಫಲಿತಾಂಶದ ಮೇಲೆ ಪರಿಣಾಮ ಬೀರುವ ಸಾಧ್ಯತೆ !

ಭಾಗ್ಯನಗರ (ತೆಲಂಗಾಣ) – ಭಾಗ್ಯನಗರ ಲೋಕಸಭಾ ಕ್ಷೇತ್ರದ ಅಂದಾಜು 6 ಲಕ್ಷ ಮತದಾರರ ಹೆಸರನ್ನು ಚುನಾವಣಾ ಆಯೋಗ ತೆಗೆದು ಹಾಕಿದೆ. ತೆಗೆದು ಹಾಕಿದ ಹೆಸರುಗಳು ಮರಣ ಹೊಂದಿದ ವ್ಯಕ್ತಿಗಳು, ಬೇರೆಡೆ ನೆಲೆಸಿರುವ ನಾಗರಿಕರು ಅಥವಾ ನಕಲಿ ಇತ್ತು. ಇದರ ಪರಿಣಾಮ ಫಲಿತಾಂಶದ ಮೇಲೆ ಬೀರುವ ಸಾಧ್ಯತೆ ಇದೆ. ಅಸಾದುದ್ದೀನ್ ಓವೈಸಿ 2002 ರಿಂದ ಎಂ.ಐ.ಎಂ. ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ‘ಅಳಿಸಿದ ಮತದಾರರ ಹೆಸರಿನಲ್ಲಿ ನಕಲಿ ಮತದಾನ ಮಾಡಿ ಓವೈಸಿ ಆಯ್ಕೆಯಾಗಿ ಬರುತ್ತಿದ್ದರು’, ಎಂದು ಹೇಳಲಾಗುತ್ತಿದೆ.
‘ದೇವಸ್ಥಾನ ಇನಾಮು ನಿರ್ಮೂಲನಾ ಕರಡು ಕಾಯ್ದೆ 2026’ ಕ್ಕೆ ತಡೆ!
ಉತ್ತರಪ್ರದೇಶದಲ್ಲಿನ ನೇಪಾಳ ಗಡಿಯ ಸಮೀಪವಿರುವ ‘ಗುಪ್ತ ಚರ್ಚ್’ ಮೂಲಕ ಹಿಂದೂಗಳ ಮತಾಂತರ ಮಾಡಲಾಗುತ್ತಿದೆ !
ವಿಸರ್ಜಿಸಿದ ಶ್ರೀಗಣೇಶ ಮೂರ್ತಿಗಳ ‘ಪಿಒಪಿ’ಯಿಂದ ಬೆಂಚು, ಇಟ್ಟಿಗೆ ಮತ್ತು ಅಲಂಕಾರಿಕ ವಸ್ತುಗಳ ತಯಾರಿ!
ಸಂತ್ರಸ್ತ ಯುವತಿಯರಿಗೆ ಜಾಕಿರ್ ನಾಯ್ಕ್ ಮತ್ತು ಪಾಕಿಸ್ತಾನಿ ಮೌಲ್ವಿ ತಾರಿಕ್ ಜಮೀಲ್ ಅವರ ವಿಡಿಯೋಗಳನ್ನು ತೋರಿಸಲಾಗುತ್ತಿತ್ತು !
‘ವಿಪ್ರೋ’ದಲ್ಲಿ ಮಹಿಳಾ ಉದ್ಯೋಗಿಗಳ ಕಲ್ಯಾಣ, ಘನತೆ ಮತ್ತು ಗೌರವಕ್ಕೆ ಅತ್ಯುನ್ನತ ಪ್ರಾಮುಖ್ಯತೆ ನೀಡಲಾಗುತ್ತದೆ’(ಅಂತೆ))
ಭಯೋತ್ಪಾದಕ ದಾಳಿ ನಡೆಸುವ ಸಂಚು : ತುಮಕೂರು ಮೂಲದ ಅಲ್ಲಾ ಬಕ್ಷ್ ಎಂಬುವನ ಬಂಧನ