
ನವದೆಹಲಿ – ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಇಂಡಿಗನಾಥ ಗ್ರಾಮದಲ್ಲಿ ಲೋಕಸಭೆ ಚುನಾವಣೆಗೆ ಮರು ಮತದಾನ ಆರಂಭವಾಗಿದೆ. ಏಪ್ರಿಲ್ 26ರಂದು ನಡೆದ ಮತದಾನದ ವೇಳೆ ಎರಡು ಗುಂಪುಗಳ ನಡುವೆ ಘರ್ಷಣೆ ಉಂಟಾಗಿ ವಿದ್ಯುನ್ಮಾನ ಮತಯಂತ್ರಕ್ಕೆ ಹಾನಿಯಾಗಿ ಮತದಾನ ಸ್ಥಗಿತಗೊಂಡಿತ್ತು. ವಿಶೇಷವೆಂದರೆ ಗ್ರಾಮದಲ್ಲಿ ಮೂಲಸೌಕರ್ಯಕ್ಕಾಗಿ ಒತ್ತಾಯಿಸಿ ಚುನಾವಣೆಯನ್ನು ಬಹಿಷ್ಕರಿಸುವುದಾಗಿ ಗ್ರಾಮಸ್ಥರು ಮೊದಲೇ ಎಚ್ಚರಿಸಿದ್ದರು; ಆದರೆ ಜಿಲ್ಲಾಧಿಕಾರಿ ನಾಗರಿಕರಿಗೆ ಭರವಸೆ ನೀಡಿದ ಬಳಿಕ ಮತದಾನ ಮಾಡಲು ಒಪ್ಪಿದರು. ಒಂದು ಗುಂಪು ಮತದಾನದ ಪರವಾಗಿದ್ದರೆ, ಇನ್ನೊಂದು ಗುಂಪು ಬಹಿಷ್ಕಾರಕ್ಕೆ ಒತ್ತಾಯಿಸಿತು. ಇದು ಈ ಗುಂಪುಗಳ ನಡುವೆ ಘರ್ಷಣೆಗೆ ಕಾರಣವಾಯಿತು.
ಶಬರಿಮಲೆ ಚಿನ್ನದ ಹಗರಣದಲ್ಲಿ ‘ತ್ರಾವಣಕೋರ್ ದೇವಸ್ವಂ ಮಂಡಳಿ’ ಮಂಡಳಿಯ ಮಾಜಿ ಅಧ್ಯಕ್ಷರ ವಿರುದ್ಧ ಸಿಕ್ಕ ಸಾಕ್ಷ್ಯಗಳು! : Sabarimala Gold Probe
ಶ್ರೀ ತುಳಜಾಭವಾನಿ ದೇವಿಯ ೪ ಸಾವಿರ ಎಕರೆ ಭೂಮಿ ಹಗರಣದ ಸಮಗ್ರ ತನಿಖೆ ನಡೆಸಿ! : Sri Tulja Bhavani Devi Land scam
ಜ್ಯೇಷ್ಠ ರಂಗಕರ್ಮಿ ವಿಜಯಾ ಮೆಹ್ತಾ ಅವರ ನಿಧನ
Gujarat HC Judgment : ಹಸು ಹತ್ಯೆ ಕುರಿತು ಗುಜರಾತ್ ಹೈಕೋರ್ಟ್ನ ಮಹತ್ವದ ತೀರ್ಪು
Shani Shingnapur : ಶನಿಶಿಂಗಣಾಪುರದಲ್ಲಿ ಶನಿದೇವರ ಮೂರ್ತಿಗೆ ವಿಶೇಷ ವಜ್ರಲೇಪನ!
Hindu Marriage Act : ಹಿಂದೂ ವಿವಾಹ: ಹೈಕೋರ್ಟ್ನ ಮಹತ್ವದ ಸ್ಪಷ್ಟನೆ