ಭಾರತ ಯಾವಾಗಲೂ ವಲಸಿಗರಿಗೆ ಸಹಾಯ ಮಾಡಿದೆ! – ವಿದೇಶಾಂಗ ಸಚಿವ ಎಸ್. ಜೈಶಂಕರ್
(‘ಜೆನೋಫೋಬಿಕ್’ ಎಂದರೆ ವಲಸಿಗರ ವಿಷಯದಲ್ಲಿ ಅಸಮಾಧಾನ)
ನವದೆಹಲಿ – ಅಮೇರಿಕಾ ಅಧ್ಯಕ್ಷ ಜೋ ಬೈಡೆನ್ ಅವರು ಭಾರತವನ್ನು ‘ಜೆನೋಫೋಬಿಕ್’ ಎಂದು ನಿರ್ಧರಿಸಿದ್ದಾರೆ ಮತ್ತು ಭಾರತವನ್ನು ಆರ್ಥಿಕವಾಗಿ ಸಂಕಷ್ಟದಲ್ಲಿರುವ ದೇಶಗಳ ವರ್ಗಕ್ಕೆ ಸೇರಿಸಿದ್ದಾರೆ ಎಂದು ಕೇಂದ್ರ ವಿದೇಶಾಂಗ ಸಚಿವ ಎಸ್ ಜೈಶಂಕರ್ ಟೀಕಿಸಿದ್ದಾರೆ. ಜೈಶಂಕರ್ ಮಾತನಾಡಿ, ‘‘ಭಾರತ ವಿಶೇಷ ದೇಶವಾಗಿದೆ, ಅದು ತನ್ನ ಅತಿಥಿಗಳ ಆದರಾತಿಥ್ಯಕ್ಕೆ ಹೆಸರುವಾಸಿಯಾಗಿದೆ. ವಿಶ್ವದ ಇತಿಹಾಸದಲ್ಲಿ ಭಾರತವು ಯಾವಾಗಲೂ ಅಗತ್ಯವಿರುವವರಿಗೆ ಸಹಾಯ ಮಾಡಿದ ಒಂದು ದೇಶವಾಗಿದೆ. ಆದುದರಿಂದಲೇ ವಿವಿಧ ಪಂಥಗಳ ಜನರು ಭಾರತಕ್ಕೆ ಬರುತ್ತಾರೆ, ”ಬೈಡೆನ್ ಇವರು ‘ಭಾರತವು ಜೆನೋಫೋಬಿಕ್ ಅಂದರೆ ವಲಸಿಗರ ಬಗ್ಗೆ ಅಸಮಾಧಾನವನ್ನು ತೋರಿಸುವ ದೇಶವಾಗಿದೆ ಹಾಗಾಗಿ ಆರ್ಥಿಕವಾಗಿ ಅಭಿವೃದ್ಧಿ ಹೊಂದಲು ಸಾಧ್ಯವಾಗುತ್ತಿಲ್ಲ’ ಎಂಬ ಅರ್ಥವಿಲ್ಲದ ಹೇಳಿಕೆ ನೀಡಿದ್ದಾರೆ ಎಂದರು.

ಭಾರತದ ಮೇಲೆ ದಾಳಿಯಾದರೆ ನಾವು ಭಾರತದೊಂದಿಗೆ ಇರುತ್ತೇವೆ! – ಟ್ರಂಪ್
ಉತ್ತರಾಖಂಡದಲ್ಲಿ ಖಲಿಸ್ತಾನಿ ಉಗ್ರನ ಬಂಧನ: ಭಾರೀ ಶಸ್ತ್ರಾಸ್ತ್ರಗಳ ವಶ: Khalistani Terrorists Nabbed
ಉದ್ಧವ ಬಾಳಾಸಾಹೇಬ ಠಾಕ್ರೆ ಬಣದ 9 ರಲ್ಲಿ 6 ಸಂಸದರು ಬಂಡಾಯ: ಶಿವಸೇನೆಯಲ್ಲಿ ಸೇರುವ ಸಾಧ್ಯತೆ! : Operation Tiger
ಟೆಲಿಗ್ರಾಮ್’ ಆ್ಯಪ್ ಮೇಲಿನ ತಾತ್ಕಾಲಿಕ ನಿಷೇಧವನ್ನು ದೆಹಲಿ ಹೈಕೋರ್ಟ್ನಲ್ಲಿ ಪ್ರಶ್ನಿಸಿದ ಟೆಲಿಗ್ರಾಮ್ : Telegram App
ಪುಣೆಯಲ್ಲಿ ಕ್ರಿಶ್ಚಿಯನ್ ಧರ್ಮಗುರು ಸೇರಿದಂತೆ 8 ಜನರ ವಿರುದ್ಧ ಪ್ರಕರಣ ದಾಖಲು! : Pune Conversion
‘ಸಂಘದವರು ಹಿಂದೂಗಳಲ್ಲ, ಕೇವಲ ಹಿಂದುತ್ವವಾದಿಗಳಂತೆ!’ – ಕಾಂಗ್ರೆಸ್ ಸಚಿವ ಯತೀಂದ್ರ ಸಿದ್ದರಾಮಯ್ಯ