ಕೆನಡಾದ ನಾಯಕ ಜಗಮೀತ್ ಸಿಂಗ್ ರಿಂದ ಭಾರತದ ಮೇಲೆ ಗಂಭೀರ ಆರೋಪ !

ಓಟಾವಾ – ಹರದೀಪ ಸಿಂಗ್ ನಿಜ್ಜರನನ್ನು ಭಾರತವೇ ಸಾಯಿಸಿದೆ ಎಂದು ಕೆನಡಾದ ನಾಯಕ ಜಗಮೀತ ಸಿಂಗ್ ಆರೋಪಿಸಿದ್ದಾರೆ. ಅವರು ಈ ಹಿಂದೆಯೂ ಭಾರತದ ಮೇಲೆ ಆರೋಪ ಮಾಡಿದ್ದರು. ಒಂದುಕಡೆ ಸಿಂಗ್ ಭಾರತದ ವಿರುದ್ಧ ಗಂಭೀರ ಆರೋಪ ಮಾಡುತ್ತಿದ್ದರೆ ಮತ್ತೊಂದು ಕಡೆ ನಿಜ್ಜರನ ಹತ್ಯೆಯಲ್ಲಿ ಭಾರತದ ಕೈವಾಡ ಇದೆ ಎಂಬುದಕ್ಕೆ ಕೆನಡಾದ ಪೊಲೀಸರಿಗೆ ಯಾವುದೇ ಸಾಕ್ಷ್ಯಾಧಾರಗಳನ್ನು ಪ್ರಸ್ತುತ ಪಡಿಸಲು ಇನ್ನೂ ಸಾಧ್ಯವಾಗಿಲ್ಲ. ಜಗಮೀತ ಸಿಂಗ್ ಕೆನಡಾದ ‘ನ್ಯೂ ಡೆಮಾಕ್ರಟಿಕ್ ಪಾರ್ಟಿ’ಯ ನಾಯಕನಾಗಿದ್ದಾನೆ. ಸಿಂಗ್ ಇವರ ಪಕ್ಷವು ಪ್ರಧಾನಿ ಜಸ್ಟೀನ್ ಟ್ರುಡೋ ಇವರ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡಿದೆ. ಕಳೆದ ವರ್ಷ ಕೆನಡಾದ ಪ್ರಧಾನಿ ಜಸ್ಟೀನ್ ಟ್ರುಡೋ ಇವರೂ ಸಹ ನಿಜ್ಜರನ ಹತ್ಯೆಯಲ್ಲಿ ಭಾರತದ ಕೈವಾಡವಿದೆ ಎಂದು ಆರೋಪಿಸಿದ್ದರು. ಭಾರತವು ಕೆನಡಾದ ಪ್ರಧಾನಿಯ ಆರೋಪ ಮೂರ್ಖತನದಿಂದ ಕೂಡಿದೆ ಎಂದು ಹೇಳಿತ್ತು.
ಸಂಪಾದಕೀಯ ನಿಲುವು‘ನಂಬುವಂತೆ ಸುಳ್ಳನ್ನು ಹೇಳಬೇಕು’, ಇದು ಕೆನಡಾದ ನಾಯಕನ ಚಟ ! |
ಭಾರತದ ಮೇಲೆ ದಾಳಿಯಾದರೆ ನಾವು ಭಾರತದೊಂದಿಗೆ ಇರುತ್ತೇವೆ! – ಟ್ರಂಪ್
ಇರಾನ್ ಗೆ 28 ಲಕ್ಷ ಕೋಟಿ ರೂಪಾಯಿ ನೀಡುವ ಸುದ್ದಿ ಸುಳ್ಳು! – Trump On Iran
ಇರಾನ್ಗೆ ಈಗ ಅಣುಬಾಂಬ್ಗಿಂತಲೂ ಹೆಚ್ಚು ಪರಿಣಾಮಕಾರಿಯಾದ ಅಸ್ತ್ರ ಸಿಕ್ಕಿದೆ!
ಅತ್ಯಾಚಾರ ಪ್ರಕರಣದಲ್ಲಿ ನಾರ್ವೆಯ ‘ ಕ್ರೌನ್ ಪ್ರಿನ್ಸೆಸ್’ ನ ಮಗನಿಗೆ ೪ ವರ್ಷಗಳ ಜೈಲು ಶಿಕ್ಷೆ!
‘ಭಾರತವು ಹಿಂದೂ ಬಹುಸಂಖ್ಯಾತವಾಗಿರುವುದರಿಂದ ಜಾತ್ಯತೀತವಾಗಿದೆ, ಯಾವುದಾದರೂ ಇಸ್ಲಾಮಿಕ್ ದೇಶ ಜಾತ್ಯತೀತವಾಗಿದ್ದರೆ ತಿಳಿಸಿ !’ – ರಾಜಾ ಭಯ್ಯಾ, ಶಾಸಕರು, ಉತ್ತರ ಪ್ರದೇಶ
ಅಮೆರಿಕದಲ್ಲಿ ಬಾಂಬರ್ ವಿಮಾನ ಪತನ: ೮ ಜನರ ಸಾವು