
ಆದಿ ಶಂಕರಾಚಾರ್ಯರ ಕಾಲ ಮತ್ತು ಸದ್ಯದ ಕಾಲದ ಧರ್ಮವಿರೋಧಿಗಳಲ್ಲಿನ ವ್ಯತ್ಯಾಸ !
‘ಆದಿ ಶಂಕರಾಚಾರ್ಯರು ಇಡೀ ಭಾರತದಲ್ಲಿ ಸಂಚಾರ ಮಾಡಿ ಹಿಂದೂ ಧರ್ಮದ ವಿರೋಧಿಗಳೊಂದಿಗೆ, ವಾದ-ವಿವಾದದಲ್ಲಿ ಗೆದ್ದು ಹಿಂದೂ ಧರ್ಮ ಪುನರ್ಸ್ಥಾಪಿಸಿದರು. ಆಗಿನ ಕಾಲದ ವಿರೋಧಿಗಳು ವಾದ-ವಿವಾದ ಮಾಡುತ್ತಿದ್ದರು. ತದ್ವಿರುದ್ಧವಾಗಿ ಸದ್ಯದ ಕಾಲದ ಧರ್ಮವಿರೋಧಿಗಳು ವಾದ-ವಿವಾದ ಮಾಡದೇ ಕೇವಲ ಶಾರೀರಿಕ ಮತ್ತು ಬೌದ್ಧಿಕ ಗೂಂಡಾಗಿರಿ ಮಾಡುತ್ತಾರೆ !’
– ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ
ಹಿಂದೂಗಳೇ, ಮೂರನೇ ಮಹಾಯುದ್ಧದ ದುಷ್ಪರಿಣಾಮಗಳನ್ನು ತಡೆಯಲು ಯಜ್ಞಸಂಸ್ಕೃತಿಯನ್ನು ಪುನರುತ್ಥಾನಗೊಳಿಸಿ !
ಸಾಧಕರೆ, ಮುಂಬರುವ ಆಪತ್ಕಾಲವನ್ನು ಎದುರಿಸಲು ಶ್ರದ್ಧೆಯ ಬಲದಿಂದ ಸಾಧನೆಯಲ್ಲಿನ ಅಡೆತಡೆಗಳನ್ನು ಮೆಟ್ಟಿ ನಿಲ್ಲಿ
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ‘ಇದಂ ನ ಮಮ |’ ಈ ಬರಹದ ಅಧ್ಯಾತ್ಮಶಾಸ್ತ್ರೀಯ ವಿಶ್ಲೇಷಣೆ !