ನಿಜ್ಜರ್ ಹತ್ಯೆ ಪ್ರಕರಣದಲ್ಲಿ 3 ಭಾರತೀಯರ ಬಂಧನ

ಒಟಾವಾ (ಕೆನಡಾ) – ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಗೆ ಸಂಬಂಧಿಸಿದಂತೆ 3 ಭಾರತೀಯರನ್ನು ಬಂಧಿಸಿದ ನಂತರ, ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಅವರ ಹೇಳಿಕೆ ಹೊರಬಿದ್ದಿದೆ. ಅವರು, ಕೆನಡಾ ಕಾನೂನಿನ ರಾಜ್ಯವಿರುವ ದೇಶ ಎಂದು ಹೇಳಿದರು. ಇದು ಬಲಿಷ್ಠ ಮತ್ತು ಸ್ವತಂತ್ರ ನ್ಯಾಯಾಂಗವನ್ನು ಹೊಂದಿದೆ. ಈ ಪ್ರಕರಣದಲ್ಲಿ ಕೆನಡಾ ಪೊಲೀಸರು ಕರಣ್ಪ್ರೀತ್ ಸಿಂಗ್, ಕಮಲ್ಪ್ರೀತ್ ಸಿಂಗ್ ಮತ್ತು ಕರಣ್ ಬರಾಡ ಅವರನ್ನು ಬಂಧಿಸಿದ್ದಾರೆ.
ಟ್ರುಡೋ ತಮ್ಮ ಮಾತನ್ನು ಮುಂದುವರೆಸಿ, ನಮ್ಮ ನಾಗರಿಕರನ್ನು ರಕ್ಷಿಸಲು ನಾವು ಬದ್ಧರಾಗಿದ್ದೇವೆ. ತನಿಖೆ ಕೇವಲ ಈ ಮೂವರಿಗೆ ಮಾತ್ರ ಸೀಮಿತವಾಗದೆ ಮುಂದುವರಿಯಲಿದೆ. ಸಿಖ್ ಸಮುದಾಯದ ಜನರಲ್ಲಿ ಅಭದ್ರತೆ ಹೆಚ್ಚಿದೆ ಎಂದು ಹೇಳಿದರು.
#Khalistani आतंकवादी हरदीपसिंह #Nijjar की हत्या प्रकरण में ३ भारतीयों को बंदी बनाया !#CanadaPolice जानबूझकर इस हत्या के प्रकरण में भारतीयों को फंसा रहा हैं क्या , इसकी जांच भारत को करना आवश्यक है !
पढ़े विस्तृत – https://t.co/v9EW41KLkx #NijjarMurderCase #IndiaCanada
— Sanatan Prabhat (@SanatanPrabhat) May 5, 2024
ಸಂಪಾದಕೀಯ ನಿಲುವುಬೇರೆ ದೇಶಗಳಲ್ಲಿ ದೇಶವಿರೋಧಿ ಚಟುವಟಿಕೆಗಳನ್ನು ನಡೆಸುವವರಿಗೆ ಆಶ್ರಯ ನೀಡುವುದು ಕಾನೂನಿನ ರಾಜ್ಯದಲ್ಲಿ ನಡೆಯುತ್ತದೆಯೇ ? ಬೇರೆ ದೇಶದಲ್ಲಿ ಅಶಾಂತಿ ಹರಡುವುದು ಕಾನೂನು ಉಲ್ಲಂಘನೆಯಲ್ಲವೇ? |
ಭಾರತದ ಮೇಲೆ ದಾಳಿಯಾದರೆ ನಾವು ಭಾರತದೊಂದಿಗೆ ಇರುತ್ತೇವೆ! – ಟ್ರಂಪ್
ಉತ್ತರಾಖಂಡದಲ್ಲಿ ಖಲಿಸ್ತಾನಿ ಉಗ್ರನ ಬಂಧನ: ಭಾರೀ ಶಸ್ತ್ರಾಸ್ತ್ರಗಳ ವಶ: Khalistani Terrorists Nabbed
ಇರಾನ್ ಗೆ 28 ಲಕ್ಷ ಕೋಟಿ ರೂಪಾಯಿ ನೀಡುವ ಸುದ್ದಿ ಸುಳ್ಳು! – Trump On Iran
ಇರಾನ್ಗೆ ಈಗ ಅಣುಬಾಂಬ್ಗಿಂತಲೂ ಹೆಚ್ಚು ಪರಿಣಾಮಕಾರಿಯಾದ ಅಸ್ತ್ರ ಸಿಕ್ಕಿದೆ!
ಅತ್ಯಾಚಾರ ಪ್ರಕರಣದಲ್ಲಿ ನಾರ್ವೆಯ ‘ ಕ್ರೌನ್ ಪ್ರಿನ್ಸೆಸ್’ ನ ಮಗನಿಗೆ ೪ ವರ್ಷಗಳ ಜೈಲು ಶಿಕ್ಷೆ!
‘ಭಾರತವು ಹಿಂದೂ ಬಹುಸಂಖ್ಯಾತವಾಗಿರುವುದರಿಂದ ಜಾತ್ಯತೀತವಾಗಿದೆ, ಯಾವುದಾದರೂ ಇಸ್ಲಾಮಿಕ್ ದೇಶ ಜಾತ್ಯತೀತವಾಗಿದ್ದರೆ ತಿಳಿಸಿ !’ – ರಾಜಾ ಭಯ್ಯಾ, ಶಾಸಕರು, ಉತ್ತರ ಪ್ರದೇಶ