ನಿಜ್ಜರ್ ಹತ್ಯೆ ಪ್ರಕರಣದಲ್ಲಿ 3 ಭಾರತೀಯರ ಬಂಧನ

ಒಟಾವಾ (ಕೆನಡಾ) – ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಗೆ ಸಂಬಂಧಿಸಿದಂತೆ 3 ಭಾರತೀಯರನ್ನು ಬಂಧಿಸಿದ ನಂತರ, ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಅವರ ಹೇಳಿಕೆ ಹೊರಬಿದ್ದಿದೆ. ಅವರು, ಕೆನಡಾ ಕಾನೂನಿನ ರಾಜ್ಯವಿರುವ ದೇಶ ಎಂದು ಹೇಳಿದರು. ಇದು ಬಲಿಷ್ಠ ಮತ್ತು ಸ್ವತಂತ್ರ ನ್ಯಾಯಾಂಗವನ್ನು ಹೊಂದಿದೆ. ಈ ಪ್ರಕರಣದಲ್ಲಿ ಕೆನಡಾ ಪೊಲೀಸರು ಕರಣ್ಪ್ರೀತ್ ಸಿಂಗ್, ಕಮಲ್ಪ್ರೀತ್ ಸಿಂಗ್ ಮತ್ತು ಕರಣ್ ಬರಾಡ ಅವರನ್ನು ಬಂಧಿಸಿದ್ದಾರೆ.
ಟ್ರುಡೋ ತಮ್ಮ ಮಾತನ್ನು ಮುಂದುವರೆಸಿ, ನಮ್ಮ ನಾಗರಿಕರನ್ನು ರಕ್ಷಿಸಲು ನಾವು ಬದ್ಧರಾಗಿದ್ದೇವೆ. ತನಿಖೆ ಕೇವಲ ಈ ಮೂವರಿಗೆ ಮಾತ್ರ ಸೀಮಿತವಾಗದೆ ಮುಂದುವರಿಯಲಿದೆ. ಸಿಖ್ ಸಮುದಾಯದ ಜನರಲ್ಲಿ ಅಭದ್ರತೆ ಹೆಚ್ಚಿದೆ ಎಂದು ಹೇಳಿದರು.
#Khalistani आतंकवादी हरदीपसिंह #Nijjar की हत्या प्रकरण में ३ भारतीयों को बंदी बनाया !#CanadaPolice जानबूझकर इस हत्या के प्रकरण में भारतीयों को फंसा रहा हैं क्या , इसकी जांच भारत को करना आवश्यक है !
पढ़े विस्तृत – https://t.co/v9EW41KLkx #NijjarMurderCase #IndiaCanada
— Sanatan Prabhat (@SanatanPrabhat) May 5, 2024
ಸಂಪಾದಕೀಯ ನಿಲುವುಬೇರೆ ದೇಶಗಳಲ್ಲಿ ದೇಶವಿರೋಧಿ ಚಟುವಟಿಕೆಗಳನ್ನು ನಡೆಸುವವರಿಗೆ ಆಶ್ರಯ ನೀಡುವುದು ಕಾನೂನಿನ ರಾಜ್ಯದಲ್ಲಿ ನಡೆಯುತ್ತದೆಯೇ ? ಬೇರೆ ದೇಶದಲ್ಲಿ ಅಶಾಂತಿ ಹರಡುವುದು ಕಾನೂನು ಉಲ್ಲಂಘನೆಯಲ್ಲವೇ? |
ಜರ್ಮನಿ: ‘ಎಲ್ಜಿಬಿಟಿಕ್ಯೂ’ ಸಮುದಾಯದ ಮೆರವಣಿಗೆಗೆ ವ್ಯಾನ್ ನಿಂದ ಡಿಕ್ಕಿ ಹೊಡೆದ ಜಿಹಾದಿ – ಓರ್ವ ವ್ಯಕ್ತಿ ಸಾವು, ೧೬ ಮಂದಿಗೆ ಗಾಯ
‘ಪೇಟ್ರಿಯಾಟ್ ಇಂಟರ್ಸೆಪ್ಟರ್’ ಕ್ಷಿಪಣಿಗಳ ಕೊರತೆ; ಇರಾನ್ ಮೇಲಿನ ಬೃಹತ್ ದಾಳಿಯನ್ನು ತಡೆದ ಟ್ರಂಪ್
ಬಾಗಲಕೋಟೆ : ಮಾದಕ ವಸ್ತುಗಳ ಕಳ್ಳಸಾಗಣೆ ಮಾಡುತ್ತಿದ್ದ ಆಂಬ್ಯುಲೆನ್ಸ್ ಚಾಲಕ ಜಲೀಲ್ ಬಾಬಾ !
ಪಾಕಿಸ್ತಾನ: ಹಸಿವಿನ ದರದಲ್ಲಿ ಶೇಕಡಾ ೩೭% ರಷ್ಟು ಏರಿಕೆ ! – ವಿಶ್ವಸಂಸ್ಥೆ
ಲಕ್ಷ್ಮಣಪುರಿ (ಉತ್ತರ ಪ್ರದೇಶ) : ಮತಾಂತರ ಮಾಡುವ ಗ್ಯಾಂಗ್ನ 7 ಜನರ ಬಂಧನ !
ಅಪಹರಣ, ಬಲಾತ್ಕಾರ ಮತ್ತು ಮತಾಂತರಕ್ಕೆ ಯತ್ನಿಸಿದ ಪ್ರಕರಣದಲ್ಲಿ ಶಾಕಿರ ಹುಸೇನಗೆ 10 ವರ್ಷಗಳ ಕಠಿಣ ಜೈಲು ಶಿಕ್ಷೆ