ಕರ್ಣಾವತಿ (ಅಹಮದಾಬಾದ) ಇಲ್ಲಿನ ಶಾಲೆಗಳಿಗೆ ಬೆದರಿಕೆ ಪತ್ರ !

ಕರ್ಣಾವತಿ (ಗುಜರಾತ) – ಕೆಲವು ದಿನಗಳ ಹಿಂದೆ ದೆಹಲಿ ಮತ್ತು ರಾಷ್ಟ್ರ ರಾಜಧಾನಿ ಪ್ರದೇಶದಲ್ಲಿ 100 ಕ್ಕೂ ಹೆಚ್ಚು ಶಾಲೆಗಳನ್ನು ಸ್ಫೋಟಿಸುವ ಬೆದರಿಕೆ ಬಂದನಂತರ, ಈಗ ಇಂತಹದೇ ಬೆದರಿಕೆ ಬಂದಿದೆ. ಷರಿಯತ್ ಕಾನೂನು ಜಾರಿಗೊಳಿಸದಿದ್ದರೆ, ನಗರದ 7 ಶಾಲೆಗಳನ್ನು ಬಾಂಬ್ ನಿಂದ ಸ್ಪೋಟಿಸುತ್ತೇವೆ ಎಂದು ಈ 7 ಶಾಲೆಗಳಿಗೆ ಇ-ಮೇಲ್ ಮೂಲಕ ಬೆದರಿಕೆ ಪತ್ರಗಳನ್ನು ಕಳಿಸಿದ್ದಾರೆ.
ಅಹಮದಾಬಾದ ಕ್ರೈಂ ಬ್ರಾಂಚ್ ಪೊಲೀಸ್ ಉಪ ಆಯುಕ್ತರಾಗಿರುವ ಅಜಿತ ರಾಜಿಯಾನ ಇವರು ಈ ಸಂದರ್ಭದಲ್ಲಿ ಮಾತನಾಡಿ, ಹೊರಗಿನ ದೇಶದಿಂದ ಈ ಇ-ಮೇಲ್ ಬಂದಿದೆಯೆಂದು ಪ್ರಾಥಮಿಕ ಮಾಹಿತಿಯಿಂದ ತಿಳಿದುಬಂದಿದೆ. ಇದರ ತನಿಖೆ ನಡೆಸಲಾಗುತ್ತಿದೆ. ಇದನ್ನು ಹೊರತುಪಡಿಸಿ ಭಾರತದಿಂದ ಯಾರಾದರೂ ಈ ರೀತಿ ಇ- ಮೇಲ ಮೂಲಕ ಏನಾದರೂ ಕಳುಹಿಸುತ್ತಿದ್ದರೆ, ಅದರ ಕಡೆಗೂ ನಾವು ನಿಗಾ ವಹಿಸಿದ್ದೇವೆ ಎಂದು ಹೇಳಿದ್ದಾರೆ.
ಶಬರಿಮಲೆ ಚಿನ್ನದ ಹಗರಣದಲ್ಲಿ ‘ತ್ರಾವಣಕೋರ್ ದೇವಸ್ವಂ ಮಂಡಳಿ’ ಮಂಡಳಿಯ ಮಾಜಿ ಅಧ್ಯಕ್ಷರ ವಿರುದ್ಧ ಸಿಕ್ಕ ಸಾಕ್ಷ್ಯಗಳು! : Sabarimala Gold Probe
ಶ್ರೀ ತುಳಜಾಭವಾನಿ ದೇವಿಯ ೪ ಸಾವಿರ ಎಕರೆ ಭೂಮಿ ಹಗರಣದ ಸಮಗ್ರ ತನಿಖೆ ನಡೆಸಿ! : Sri Tulja Bhavani Devi Land scam
ಜ್ಯೇಷ್ಠ ರಂಗಕರ್ಮಿ ವಿಜಯಾ ಮೆಹ್ತಾ ಅವರ ನಿಧನ
Gujarat HC Judgment : ಹಸು ಹತ್ಯೆ ಕುರಿತು ಗುಜರಾತ್ ಹೈಕೋರ್ಟ್ನ ಮಹತ್ವದ ತೀರ್ಪು
Shani Shingnapur : ಶನಿಶಿಂಗಣಾಪುರದಲ್ಲಿ ಶನಿದೇವರ ಮೂರ್ತಿಗೆ ವಿಶೇಷ ವಜ್ರಲೇಪನ!
Hindu Marriage Act : ಹಿಂದೂ ವಿವಾಹ: ಹೈಕೋರ್ಟ್ನ ಮಹತ್ವದ ಸ್ಪಷ್ಟನೆ