
ರಾಯಪುರ – ಕಾಂಗ್ರೆಸ್ ವಕ್ತಾರ ರಾಧಿಕಾ ಖೇಡಾ ಅವರು ಪಕ್ಷಕ್ಕೆ ರಾಜೀನಾಮೆ ನೀಡಿ ಭಾಜಪ ಸೇರಿದ್ದಾರೆ. ಭಾಜಪದಲ್ಲಿ ಸೇರಿದ ಬಳಿಕ ಮಾತನಾಡಿದ ಅವರು, ”ನಾನು ರಾಮನ ಭಕ್ತೆಯಾಗಿದ್ದರಿಂದ ಶ್ರೀ ರಾಮಲಲ್ಲಾನ ದರ್ಶನ ಪಡೆದೆನು. ಆ ನಂತರ ಕೌಶಲ್ಯ ಮಾತೆಯ ಭೂಮಿಯೆಂದು ಗುರುತಿಸಲ್ಪಡುವ ಛತ್ತೀಸ್ಗಢದಲ್ಲಿ ನನ್ನೊಂದಿಗೆ ಅನುಚಿತವಾಗಿ ವರ್ತಿಸಿದರು. ಇಂದಿನ ಕಾಂಗ್ರೆಸ್ ಮಹಾತ್ಮಾ ಗಾಂಧಿಯವರ ಕಾಂಗ್ರೆಸ್ ಅಲ್ಲ, ಅದು ಶ್ರೀರಾಮ ವಿರೋಧಿ ಮತ್ತು ಹಿಂದೂ ವಿರೋಧಿಯಾಗಿದೆ.” ಎಂದು ಹೇಳಿದರು.
Today’s Congress is against Shri Ram and anti-Hindu.
– Radhika Khera, Former Spokesperson, #Congress.
राधिका खेडा pic.twitter.com/wLyBE8KeWK
— Sanatan Prabhat (@SanatanPrabhat) May 7, 2024
ಕಾಂಗ್ರೆಸ್ಗೆ ರಾಜೀನಾಮೆ ನೀಡಿದ ನಂತರ ರಾಧಿಕಾ ಖೇಡಾ ಇವರು ಮಾತನಾಡಿ, ಛತ್ತೀಸ್ಗಢ ಕಾಂಗ್ರೆಸ್ ವಕ್ತಾರ ಸುಶೀಲ್ ಆನಂದ್ ಶುಕ್ಲಾ ಇವರು ತಮ್ಮ ಇಬ್ಬರು ಸಹೋದ್ಯೋಗಿಗಳೊಂದಿಗೆ ರಾಯಪುರದ ಪಕ್ಷದ ಕಚೇರಿಯಲ್ಲಿ ತನ್ನೊಂದಿಗೆ ಅನುಚಿತವಾಗಿ ವರ್ತಿಸಲು ಪ್ರಯತ್ನಿಸಿದರು. ಈ ಬಗ್ಗೆ ಪಕ್ಷದ ಹಿರಿಯ ನಾಯಕರಿಗೆ ಮಾಹಿತಿ ನೀಡಿದರೂ ಆರೋಪಿ ನಾಯಕರ ವಿರುದ್ಧ ಯಾವುದೇ ಕ್ರಮ ಕೈಗೊಂಡಿರುವುದಿಲ್ಲವೆಂದು ಹೇಳಿದ್ದಾರೆ.
ಬಂಗಾಳದ ಭಾಂಗರ ಬಾಂಬ್ ಸ್ಫೋಟ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್ ಮಾಜಿ ಶಾಸಕ ಶೌಕತ್ ಮೊಲ್ಲಾ ಬಂಧನ
ನೆರೂಲ್ (ನವಿ ಮುಂಬಯಿ): ಹಾಸ್ಟೆಲ್ನಲ್ಲಿದ್ದ ಹಿಂದೂ ದೇವತೆಗಳ ಮೂರ್ತಿಗಳನ್ನು ಎಸೆದ ಕ್ರಿಶ್ಚಿಯನ್ ಯುವತಿ!
ಪಂಢರಪುರ: ಶ್ರೀ ವಿಠ್ಠಲ ಮೂರ್ತಿಯ ರಾಸಾಯನಿಕ ಲೇಪನಕ್ಕೆ ವಾರಕರಿ ಸಂಪ್ರದಾಯದ ವಿರೋಧ: ರಾಸಾಯನಿಕ ಲೇಪನದಿಂದ ಮೂರ್ತಿಗೆ ಹಾನಿ!
ಲಂಡನ್ನಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿಗಳ ಕಾರ್ಯಕ್ರಮದಲ್ಲಿ ಗದ್ದಲ: ಭಾರತೀಯ ಹೈಕಮಿಷನ್ ತೀವ್ರ ಆಕ್ರೋಶ
‘ದೇವಸ್ಥಾನ ಇನಾಮು ನಿರ್ಮೂಲನಾ ಕರಡು ಕಾಯ್ದೆ 2026’ ಕ್ಕೆ ತಡೆ!
ಉತ್ತರಪ್ರದೇಶದಲ್ಲಿನ ನೇಪಾಳ ಗಡಿಯ ಸಮೀಪವಿರುವ ‘ಗುಪ್ತ ಚರ್ಚ್’ ಮೂಲಕ ಹಿಂದೂಗಳ ಮತಾಂತರ ಮಾಡಲಾಗುತ್ತಿದೆ !