ಇಲ್ಲಿಯವರೆಗೆ ೫ ಜನರ ಸಾವು !

ಡೆಹರಾಡೂನ್ (ಉತ್ತರಾಖಂಡ) – ರಾಜ್ಯದಲ್ಲಿ ಕಾಳ್ಗಿಚ್ಚು ಇನ್ನೂ ಹಿಡಿತಕ್ಕೆ ಬಂದಿಲ್ಲ. ಈ ಬೆಂಕಿ ಅನೇಕ ಗ್ರಾಮಗಳಿಗೆ ಹಬ್ಬಿದೆ. ಕಳೆದ ಕೆಲವು ದಿನದಲ್ಲಿ ರಾಜ್ಯದಲ್ಲಿ ಬೆಂಕಿಯ ಸುಮಾರು ೧೧೦ ಬೇರೆ ಬೇರೆ ಘಟನೆಗಳು ಘಟಿಸಿವೆ. ಬೆಂಕಿಯಿಂದ ರಾಜ್ಯದಲ್ಲಿನ ಸುಮಾರು ೧೬೭.೨ ಹೆಕ್ಟರ್ ಕಾಡು ಸುಟ್ಟು ನಾಶವಾಗಿದೆ, ಹಾಗೂ ೫ ಜನರು ಪ್ರಾಣ ಕಳೆದುಕೊಂಡಿದ್ದಾರೆ. ಬೆಂಕಿ ನಂದಿಸುವುದಕ್ಕಾಗಿ ಅರಣ್ಯ ಇಲಾಖೆಯ ಸಹಿತ ಸ್ಥಳೀಯ ಜನರು ಕೂಡ ಶ್ರಮ ವಹಿಸುತ್ತಿದ್ದಾರೆ. ಕಾಳ್ಗಿಚ್ಚನ್ನು ನಂದಿಸುವುದಕ್ಕಾಗಿ ಸೈನ್ಯದ ಹೆಲಿಕಾಪ್ಟರ್ ನ ಉಪಯೋಗ ಕೂಡ ಮಾಡುತ್ತಿದ್ದಾರೆ.
ಇಬ್ಬರು ಸ್ವಂತ ಹಿಂದೂ ಸಹೋದರಿಯರಿಗೆ ಕಿರುಕುಳ ನೀಡಿ ತಲೆಮರೆಸಿಕೊಂಡಿರುವ ಆರೋಪಿಯ ವಿರುದ್ಧ ಪ್ರಕರಣ ದಾಖಲು !
ಹಿಂದೂಗಳು ಕರೆ ನೀಡಿದ್ದ ‘ಭಟ್ಕಳ ಬಂದ್’ಗೆ ಉತ್ತಮ ಪ್ರತಿಕ್ರಿಯೆ: ಪ್ರತಿಭಟನಾ ಮೆರವಣಿಗೆಯಲ್ಲಿ ಸಾವಿರಾರು ಹಿಂದೂಗಳ ಭಾಗಿ!
ಯಾವುದೇ ಕಾರಣಕ್ಕೂ ನನಗೆ ನನ್ನ (ಹಿಂದೂ) ಧರ್ಮವನ್ನು ಬಿಡಲು ಸಾಧ್ಯವಿಲ್ಲ!
‘ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ’ ವಿರುದ್ಧ ಆರೋಪ ನಿರ್ಧರಿಸಲು ನ್ಯಾಯಾಲಯದ ಆದೇಶ
ಭಾರತದ ಗಡಿಯಲ್ಲಿ ಚೀನಾ ನಿರ್ಮಿತ ಕ್ಯಾಮೆರಾಗಳ ಅಳವಡಿಸಿದ ನೇಪಾಳ!
ಬಾಂಗ್ಲಾದೇಶಿ ವಲಸಿಗರ ಕೇಂದ್ರವಾಗಿರುವ ಮುಂಬಯಿ: ೧,೫೦೦ ಕ್ಕೂ ಹೆಚ್ಚು ಅಕ್ರಮ ವಲಸಿಗರ ಅಡ್ಡೆ!