
ಪುಣೆ – ಆಗಸ್ಟ್ 20, 2013 ರಂದು, ಇಲ್ಲಿಯ ಮಹರ್ಷಿ ವಿಠ್ಠಲ ರಾಮಜಿ ಶಿಂಧೆ ಸೇತುವೆಯಲ್ಲಿ ‘ಅಂಧಶ್ರದ್ಧಾ ನಿರ್ಮೂಲನಾ ಸಮಿತಿ’ಯ ಅಧ್ಯಕ್ಷ ಡಾ. ನರೇಂದ್ರ ದಾಭೋಲ್ಕರರ ಕೊಲೆ ಆಯಿತು. ಈ ಪ್ರಕರಣವನ್ನು ಆರಂಭದಲ್ಲಿ ಪುಣೆ ಪೊಲೀಸರಿಂದ, ಭಯೋತ್ಪಾದನಾ ನಿಗ್ರಹ ದಳದಿಂದ ತನಿಖೆ ನಡೆಸಲಾಗಿತ್ತು. ಬಳಿಕ ಸಿಬಿಐಗೆ ಹಸ್ತಾಂತರಿಸಲಾಗಿತ್ತು. ಈ ಸಂದರ್ಭದಲ್ಲಿ ಸಚಿನ್ ಅಂದುರೆ, ಶರದ್ ಕಳಸ್ಕರ, ಸನಾತನದ ಸಾಧಕ ಡಾ. ವೀರೇಂದ್ರ ತಾವಡೆ, ವಿಕ್ರಮ ಭಾವೆ ಮತ್ತು ವಕೀಲ ಸಂಜೀವ ಪುನಾಳೆಕರ ಇವರನ್ನು ಬಂಧಿಸಲಾಯಿತು. ಇದಾದ ನಂತರ ಇಲ್ಲಿಯವರೆಗೆ ಅಂದರೆ 10 ವರ್ಷಗಳಿಗೂ ಹೆಚ್ಚು ಸಮಯದಿಂದ ಈ ಪ್ರಕರಣ ಬಾಕಿ ಉಳಿದಿತ್ತು. ಪ್ರಕರಣದ ಆಲಿಕೆಯು ವಿಶೇಷ ನ್ಯಾಯಾಧೀಶ ಪಿ.ಪಿ. ಜಾಧವ್ ಅವರ ನ್ಯಾಯಾಲಯದಲ್ಲಿ ನಡೆಯುತ್ತಿದೆ. ಈಗ, ಇಷ್ಟು ಸುದೀರ್ಘ ಸಮಯದ ನಂತರ, ಈ ಬಹುಚರ್ಚಿತ ಪ್ರಕರಣದ ತೀರ್ಪು ಅಂತಿಮವಾಗಿ ಮೇ 10, 2024 ರಂದು ಬರುವ ಸಾಧ್ಯತೆಯಿದೆ.
ತೆಲಂಗಾಣದ ಮಹಿಳಾ ತಹಶೀಲ್ದಾರ್ಗೆ ಸೇರಿದ ₹20 ಕೋಟಿ ಮೌಲ್ಯದ ಅಕ್ರಮ ಆಸ್ತಿ ಜಪ್ತಿ!
‘ಆಪರೇಷನ್ ಸಿಂದೂರ್’ನಲ್ಲಿ ವೀರಮರಣ ಹೊಂದಿದ 6 ಭಾರತೀಯ ಸೈನಿಕರ ಹೆಸರುಗಳು ಮೊದಲ ಬಾರಿಗೆ ಪ್ರಕಟ!
ಬಂಗಾಳದಲ್ಲಿ ಸಮಾನ ನಾಗರಿಕ ಸಂಹಿತೆ ಜಾರಿಯಾಗಲಿದೆ ! – ಮುಖ್ಯಮಂತ್ರಿ ಶುಭೆಂದು ಅಧಿಕಾರಿ
ಶ್ರೀರಾಮ ಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ದೊಡ್ಡ ವ್ಯಕ್ತಿಗಳನ್ನು ಹೊರಗಿಡಲಾಗಿದೆ !
‘ಮ್ಯೂಸಿಕ್ ಕಾನ್ಸರ್ಟ್’ಗಳಲ್ಲಿ ಇನ್ನು ಮುಂದೆ ಮದ್ಯಪಾನಕ್ಕೆ ಅನುಮತಿಯಿಲ್ಲ ! – ಯೋಗೇಶ ಕದಮ್, ಗೃಹ ರಾಜ್ಯಸಚಿವರು
ವೈದಿಕ ಕಾಲದಲ್ಲಿ ಮಹಿಳೆಯರಿಗೆ ಗೌರವ ಸಿಗುತ್ತಿತ್ತು ಎಂದು ಹೇಳುತ್ತಾ ಮನುಸ್ಮೃತಿಯ ಶ್ಲೋಕದ ಉಲ್ಲೇಖ!