ಪುಣೆ – ಆಗಸ್ಟ್ 20, 2013 ರಂದು, ಇಲ್ಲಿಯ ಮಹರ್ಷಿ ವಿಠ್ಠಲ ರಾಮಜಿ ಶಿಂಧೆ ಸೇತುವೆಯಲ್ಲಿ ‘ಅಂಧಶ್ರದ್ಧಾ ನಿರ್ಮೂಲನಾ ಸಮಿತಿ’ಯ ಅಧ್ಯಕ್ಷ ಡಾ. ನರೇಂದ್ರ ದಾಭೋಲ್ಕರರ ಕೊಲೆ ಆಯಿತು. ಈ ಪ್ರಕರಣವನ್ನು ಆರಂಭದಲ್ಲಿ ಪುಣೆ ಪೊಲೀಸರಿಂದ, ಭಯೋತ್ಪಾದನಾ ನಿಗ್ರಹ ದಳದಿಂದ ತನಿಖೆ ನಡೆಸಲಾಗಿತ್ತು. ಬಳಿಕ ಸಿಬಿಐಗೆ ಹಸ್ತಾಂತರಿಸಲಾಗಿತ್ತು. ಈ ಸಂದರ್ಭದಲ್ಲಿ ಸಚಿನ್ ಅಂದುರೆ, ಶರದ್ ಕಳಸ್ಕರ, ಸನಾತನದ ಸಾಧಕ ಡಾ. ವೀರೇಂದ್ರ ತಾವಡೆ, ವಿಕ್ರಮ ಭಾವೆ ಮತ್ತು ವಕೀಲ ಸಂಜೀವ ಪುನಾಳೆಕರ ಇವರನ್ನು ಬಂಧಿಸಲಾಯಿತು. ಇದಾದ ನಂತರ ಇಲ್ಲಿಯವರೆಗೆ ಅಂದರೆ 10 ವರ್ಷಗಳಿಗೂ ಹೆಚ್ಚು ಸಮಯದಿಂದ ಈ ಪ್ರಕರಣ ಬಾಕಿ ಉಳಿದಿತ್ತು. ಪ್ರಕರಣದ ಆಲಿಕೆಯು ವಿಶೇಷ ನ್ಯಾಯಾಧೀಶ ಪಿ.ಪಿ. ಜಾಧವ್ ಅವರ ನ್ಯಾಯಾಲಯದಲ್ಲಿ ನಡೆಯುತ್ತಿದೆ. ಈಗ, ಇಷ್ಟು ಸುದೀರ್ಘ ಸಮಯದ ನಂತರ, ಈ ಬಹುಚರ್ಚಿತ ಪ್ರಕರಣದ ತೀರ್ಪು ಅಂತಿಮವಾಗಿ ಮೇ 10, 2024 ರಂದು ಬರುವ ಸಾಧ್ಯತೆಯಿದೆ.
ಸನಾತನ ಪ್ರಭಾತ > Location > ಏಷ್ಯಾ > ಭಾರತ > ಮಹಾರಾಷ್ಟ್ರ > Dhabholkar Murder Case : ಬಹುಚರ್ಚಿತ ಡಾ. ದಾಭೋಲ್ಕರ್ ಹತ್ಯೆ ಪ್ರಕರಣದ ತೀರ್ಪು ಮೇ 10ರಂದು ಬರುವ ಸಾಧ್ಯತೆ !
Dhabholkar Murder Case : ಬಹುಚರ್ಚಿತ ಡಾ. ದಾಭೋಲ್ಕರ್ ಹತ್ಯೆ ಪ್ರಕರಣದ ತೀರ್ಪು ಮೇ 10ರಂದು ಬರುವ ಸಾಧ್ಯತೆ !
ಸಂಬಂಧಿತ ಲೇಖನಗಳು
ರಾಜ್ಯದ ಕಾಂಗ್ರೆಸ್ ಸರಕಾರದಿಂದ ದೇವಸ್ಥಾನಗಳ ಜೀರ್ಣೋದ್ಧಾರಕ್ಕೆ 85 ಕೋಟಿ ರೂಪಾಯಿ ಅನುದಾನ
Teacher Suspended : ಬುಡಕಟ್ಟು ಜನಾಂಗದ ಮಹಿಳೆಯರನ್ನು ‘ಅವರು ಹಿಂದುಗಳೆ ಅಲ್ಲ’, ಹಾಗಾಗಿ ಹಣೆಗೆ ಕುಂಕುಮ ಮತ್ತು ಮಂಗಳಸೂತ್ರ ಹಾಕದಂತೆ ಕರೆ ನೀಡಿದ್ದ ಶಿಕ್ಷಕಿ ಅಮಾನತು !
Sanskrit Verse Opposition : ಗುನಾ (ಮಧ್ಯಪ್ರದೇಶ) ಇಲ್ಲಿಯ ಕಾನ್ವೆಂಟ್ ಶಾಲೆಯ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಸಂಸ್ಕೃತ ಶ್ಲೋಕ ಹೇಳಲು ವಿರೋಧ !
Change in Religion : ಮತಾಂತರದ ನಂತರ ಶಾಲೆಯ ಪ್ರಮಾಣಪತ್ರಗಳಲ್ಲಿ ಹೊಸ ಧರ್ಮವನ್ನು ನಮೂದಿಸಬಹುದು ! – ಕೇರಳ ಉಚ್ಚನ್ಯಾಯಾಲಯದ ತೀರ್ಪು
ಜೈಲಿನಲ್ಲಿರುವ ಕೈದಿಗಳ ಬಳಿ 25 ಮೊಬೈಲ್ ಪತ್ತೆ !
ರಾಷ್ಟ್ರಪತಿ ಭವನದಲ್ಲಿರುವ ದರ್ಬಾರ್ ಹಾಲ್ ಅನ್ನು ‘ಗಣತಂತ್ರ ಮಂಟಪ’ ಮತ್ತು ಅಶೋಕ ಹಾಲ್ ಅನ್ನು ‘ಅಶೋಕ್ ಮಂಟಪ’ ಎಂದು ಮರುನಾಮಕರಣ !