
ಡಾ. ದಾಭೋಲ್ಕರ್ ಹತ್ಯೆ ಪ್ರಕರಣದಲ್ಲಿ ಪುಣೆ ಸಿ.ಬಿ.ಐ. ವಿಶೇಷ ನ್ಯಾಯಾಲಯವು ಡಾ. ವೀರೇಂದ್ರ ಸಿಂಗ್ ತಾವಡೆ, ಶ್ರೀ. ವಿಕ್ರಮ್ ಭಾವೆ ಮತ್ತು ವಕೀಲ ಸಂಜೀವ್ ಪುನಾಳೆಕರ್ ಅವರನ್ನು ಖುಲಾಸೆಗೊಳಿಸಿದ್ದು ಅತ್ಯಂತ ಸಂತೋಷದ ಘಟನೆಯಾಗಿದೆ. ನ್ಯಾಯಾಲಯವು ಶರದ್ ಕಳಸ್ಕರ್ ಮತ್ತು ಸಚಿನ್ ಅಂದುರೆ ಇವರನ್ನು ದೋಷಿ ಎಂದು ತೀರ್ಪು ನೀಡಿದೆ. ಇದರ ವಿರುದ್ಧ ಮುಂಬಯಿ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸುವುದು ಆವಶ್ಯಕವಿದೆ. ಈ ಪ್ರಕರಣದಲ್ಲಿ ಸನಾತನ ಸಂಸ್ಥೆ ಮತ್ತು ಹಿಂದೂ ಜನಜಾಗೃತಿ ಸಮಿತಿಯನ್ನು ಸುಳ್ಳು ಆರೋಪದಡಿ ಸಿಲುಕಿಸಲಾಯಿತು. ತಪ್ಪಿತಸ್ಥರಾದ ಕಳಸ್ಕರ ಮತ್ತು ಅಂದುರೆ ಕೂಡ ಮುಂಬಯಿ ಹೈಕೋರ್ಟ್ನಲ್ಲಿ ದೋಷಮುಕ್ತರಾಗಲಿದ್ದಾರೆ ಎಂದು ಹೇಳಿದರು.
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ
‘ಲವ್ ಜಿಹಾದ್’, ‘ಲ್ಯಾಂಡ್ ಜಿಹಾದ್’ ಇವೆಲ್ಲಾ ಮೂರ್ಖತನದ ಸಂಗತಿಗಳಂತೆ !
ತುಮಕೂರಿನಲ್ಲಿ ಶ್ರೀರಾಮಮಂದಿರದ ಹತ್ತಿರ ಅಲ್ಪಸಂಖ್ಯಾತರ ವಸತಿಗೃಹ ನಿರ್ಮಿಸುವ ಸಂಚು !
ನಾಗಪುರ: ಮಾನಸಿಕ ಒತ್ತಡದಿಂದಾಗಿ ‘ನೀಟ್’ ಪರೀಕ್ಷೆಯ ವಿದ್ಯಾರ್ಥಿನಿ ಆತ್ಮಹತ್ಯೆ
ರಾಜ್ಯದಲ್ಲಿ ಮುಸಲ್ಮಾನರಿಗೆ 5 ಸಚಿವ ಸ್ಥಾನ ನೀಡದಿದ್ದರೆ ನಮ್ಮ ಶಕ್ತಿಯನ್ನು ತೋರಿಸುತ್ತೇವೆ !