
ದಾಭೋಲ್ಕರ್ ಹತ್ಯೆ ಪ್ರಕರಣದ ತೀರ್ಪು ನೋಡಿದರೆ ನ್ಯಾಯಾಲಯದ ಮೇಲೆ ಒಂದಿಷ್ಟು ಒತ್ತಡ ಇರುವಂತಿದೆ. 3 ಆರೋಪಿಗಳ ಬಿಡುಗಡೆ ನಾನು ಸ್ವಾಗತಿಸುತ್ತೇನೆ; ಏಕೆಂದರೆ ಈ ಪ್ರಕರಣದ ಚಾರ್ಜ್ ಶೀಟ್ ನೋಡಿದ್ದೇನೆ. ಈ ಪ್ರಕರಣದಲ್ಲಿ 5 ಆರೋಪಿಗಳನ್ನು ಭಾಗಿಯಾಗಿದ್ದಾರೆ ಎಂಬುದಕ್ಕೆ ಯಾವುದೇ ಪುರಾವೆ ಇಲ್ಲ. ಈ ಪ್ರಕರಣದಲ್ಲಿ ಏನೇ ನಡೆದರೂ ನ್ಯಾಯಾಲಯದಲ್ಲಿ ಗೆಲುವು ನಿಶ್ಚಿತ. ‘ಧರ್ಮೋ ರಕ್ಷತಿ ರಕ್ಷಿತಃ’ ಎನ್ನುವಂತೆ ಈ ಇಬ್ಬರ ನಿರಪರಾಧಿತ್ವ ಹೈಕೋರ್ಟ್ ನಲ್ಲಿ ಸಾಬೀತಾಗಲಿದೆ ಎಂಬ ನಂಬಿಕೆ ಇದೆ. ನ್ಯಾಯ, ಸತ್ಯ ಮತ್ತು ಧರ್ಮ ಯಾವಾಗಲೂ ಮೇಲುಗೈ ಸಾಧಿಸುತ್ತವೆ. ನ್ಯಾಯಾಲಯದ ತೀರ್ಪು ಸಿಬಿಐಗೆ ಕಪಾಳಮೋಕ್ಷವಾಗಿದೆ.
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ
‘ಐ.ಆರ್.ಸಿ.ಟಿ.ಸಿ.’ಯ ಹೊಸ ಜಾಲತಾಣ ಕಾರ್ಯಾರಂಭ : ಟಿಕೆಟ್ ಕಾಯ್ದಿರಿಸುವಿಕೆ ಮತ್ತಷ್ಟು ಸುಲಭ
ಪುರಿಯಿಂದ ಜಗತ್ಪ್ರಸಿದ್ಧ ಜಗನ್ನಾಥ ರಥಯಾತ್ರೆಗೆ ಚಾಲನೆ!
ಭಾಗ್ಯನಗರ (ತೆಲಂಗಾಣ): ಹಿಂದೂ ವಿದ್ಯಾರ್ಥಿಗೆ ಮನೆ ಪಾಠದಲ್ಲಿ ‘ಕಲ್ಮಾ’ ಕಂಠಪಾಠ ಮಾಡಲು ಹೇಳಿದ ಶಿಕ್ಷಕಿ; ನೌಕರಿಯಿಂದ ವಜಾ!
ರಾಜಸ್ಥಾನ : ವಾಸ್ತವಕ್ಕಿಂತ ಹೆಚ್ಚು ಗೋವುಗಳಿವೆ ಎಂದು ಹೇಳಿ ಕೋಟ್ಯಂತರ ರೂಪಾಯಿಗಳ ಸರಕಾರಿ ಅನುದಾನ ಲೂಟಿ !