
ದಾಭೋಲ್ಕರ್ ಹತ್ಯೆ ಪ್ರಕರಣದ ತೀರ್ಪು ನೋಡಿದರೆ ನ್ಯಾಯಾಲಯದ ಮೇಲೆ ಒಂದಿಷ್ಟು ಒತ್ತಡ ಇರುವಂತಿದೆ. 3 ಆರೋಪಿಗಳ ಬಿಡುಗಡೆ ನಾನು ಸ್ವಾಗತಿಸುತ್ತೇನೆ; ಏಕೆಂದರೆ ಈ ಪ್ರಕರಣದ ಚಾರ್ಜ್ ಶೀಟ್ ನೋಡಿದ್ದೇನೆ. ಈ ಪ್ರಕರಣದಲ್ಲಿ 5 ಆರೋಪಿಗಳನ್ನು ಭಾಗಿಯಾಗಿದ್ದಾರೆ ಎಂಬುದಕ್ಕೆ ಯಾವುದೇ ಪುರಾವೆ ಇಲ್ಲ. ಈ ಪ್ರಕರಣದಲ್ಲಿ ಏನೇ ನಡೆದರೂ ನ್ಯಾಯಾಲಯದಲ್ಲಿ ಗೆಲುವು ನಿಶ್ಚಿತ. ‘ಧರ್ಮೋ ರಕ್ಷತಿ ರಕ್ಷಿತಃ’ ಎನ್ನುವಂತೆ ಈ ಇಬ್ಬರ ನಿರಪರಾಧಿತ್ವ ಹೈಕೋರ್ಟ್ ನಲ್ಲಿ ಸಾಬೀತಾಗಲಿದೆ ಎಂಬ ನಂಬಿಕೆ ಇದೆ. ನ್ಯಾಯ, ಸತ್ಯ ಮತ್ತು ಧರ್ಮ ಯಾವಾಗಲೂ ಮೇಲುಗೈ ಸಾಧಿಸುತ್ತವೆ. ನ್ಯಾಯಾಲಯದ ತೀರ್ಪು ಸಿಬಿಐಗೆ ಕಪಾಳಮೋಕ್ಷವಾಗಿದೆ.
ರಾಜ್ಯದಲ್ಲಿ ಮುಸಲ್ಮಾನರಿಗೆ 5 ಸಚಿವ ಸ್ಥಾನ ನೀಡದಿದ್ದರೆ ನಮ್ಮ ಶಕ್ತಿಯನ್ನು ತೋರಿಸುತ್ತೇವೆ !
ಬೆಂಗಳೂರಿನಲ್ಲಿ ಕಸ ಹಾಯುವ ಸೈಬುಲ್ನಿಂದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನ!
ಗುಜರಾತ್ನಲ್ಲಿ ನುಸುಳುಕೋರರ ವಿರುದ್ಧ ‘ಆಪರೇಷನ್ ಡೆಲ್ಟಾ ಹಂಟ್’: 2 ದಿನಗಳಲ್ಲಿ 501 ಬಾಂಗ್ಲಾದೇಶಿ ನಾಗರಿಕರ ಬಂಧನ !
ಕೇರಳಕ್ಕೆ ಮುಂಗಾರು ಮಳೆಯು ಆಗಮನ !
ಆರೋಪಿ ಶಾಹಿನಾ ರಫೀಕ್ ಇವಳನ್ನು ಪುಣೆಗೆ ತನಿಖೆಗಾಗಿ ಕರೆಯಿಸಲಾಗಿದೆ
ಬರಕತ ಉಲ್ಲಾ ವಿಶ್ವವಿದ್ಯಾಲಯದ ಹೆಸರು ‘ವಾಗ್ದೇವಿ ಭೋಜಪಾಲ ವಿಶ್ವವಿದ್ಯಾಲಯ’ ಎಂದು ಬದಲಾಗಲಿದೆ !