
ದಾಭೋಲ್ಕರ್ ಹತ್ಯೆ ಪ್ರಕರಣದ ತೀರ್ಪು ನೋಡಿದರೆ ನ್ಯಾಯಾಲಯದ ಮೇಲೆ ಒಂದಿಷ್ಟು ಒತ್ತಡ ಇರುವಂತಿದೆ. 3 ಆರೋಪಿಗಳ ಬಿಡುಗಡೆ ನಾನು ಸ್ವಾಗತಿಸುತ್ತೇನೆ; ಏಕೆಂದರೆ ಈ ಪ್ರಕರಣದ ಚಾರ್ಜ್ ಶೀಟ್ ನೋಡಿದ್ದೇನೆ. ಈ ಪ್ರಕರಣದಲ್ಲಿ 5 ಆರೋಪಿಗಳನ್ನು ಭಾಗಿಯಾಗಿದ್ದಾರೆ ಎಂಬುದಕ್ಕೆ ಯಾವುದೇ ಪುರಾವೆ ಇಲ್ಲ. ಈ ಪ್ರಕರಣದಲ್ಲಿ ಏನೇ ನಡೆದರೂ ನ್ಯಾಯಾಲಯದಲ್ಲಿ ಗೆಲುವು ನಿಶ್ಚಿತ. ‘ಧರ್ಮೋ ರಕ್ಷತಿ ರಕ್ಷಿತಃ’ ಎನ್ನುವಂತೆ ಈ ಇಬ್ಬರ ನಿರಪರಾಧಿತ್ವ ಹೈಕೋರ್ಟ್ ನಲ್ಲಿ ಸಾಬೀತಾಗಲಿದೆ ಎಂಬ ನಂಬಿಕೆ ಇದೆ. ನ್ಯಾಯ, ಸತ್ಯ ಮತ್ತು ಧರ್ಮ ಯಾವಾಗಲೂ ಮೇಲುಗೈ ಸಾಧಿಸುತ್ತವೆ. ನ್ಯಾಯಾಲಯದ ತೀರ್ಪು ಸಿಬಿಐಗೆ ಕಪಾಳಮೋಕ್ಷವಾಗಿದೆ.
‘ಜೀವೋತ್ತಮ ವಿದ್ಯಾಪೀಠಂ’ ಸನಾತನ ಧರ್ಮದ ರಕ್ಷಣೆಯಲ್ಲಿ ಮಹತ್ವದ ಪಾತ್ರ ವಹಿಸಲಿದೆ! – ಶ್ರೀಮದ್ ವಿದ್ಯಾಧೀಶ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿ
‘ಎನ್ಸಿಇಆರ್ಟಿ’ಯ 9ನೇ ತರಗತಿಯ ಪುಸ್ತಕದಲ್ಲಿ ತುರ್ತು ಪರಿಸ್ಥಿತಿಯ ಮಾಹಿತಿ ಸೇರ್ಪಡೆ : NCERT Introduces Emergency
ಆರೋಪಿ ಭೀಮರಾವ್ ಕಾಂಬ್ಳೆಗೆ ದೋಷಿ ಎಂದು ತೀರ್ಪು; ಜೂನ್ 29 ರಂದು ಅಂತಿಮ ಶಿಕ್ಷೆ ಪ್ರಕಟ : Nasrapur Case
ಎನ್ಸಿಇಆರ್ಟಿ ಪಠ್ಯದಲ್ಲಿ ಮರಾಠಾ ಸಾಮ್ರಾಜ್ಯದ ಇತಿಹಾಸ: ಮಹಾರಾಷ್ಟ್ರ ಶಿಕ್ಷಣ ಸಚಿವರ ಆಗ್ರಹ
ಶ್ರೀರಾಮಮಂದಿರದಲ್ಲಿ ದೇಣಿಗೆ ಕಳ್ಳತನ ಪ್ರಕರಣ ದೂರು ದಾಖಲು : ಇಬ್ಬರ ಬಂಧನ
ಘಾಜಿಯಾಬಾದ್ (ಉತ್ತರ ಪ್ರದೇಶ) ಇಲ್ಲಿ ವೈದ್ಯ ನದೀಮ್ ನಿಂದ ರೋಗಿಯ ತಪ್ಪು ರಕ್ತನಾಳ ಕತ್ತರಿಸಿದ! : Doctor cuts wrong Vein