
ಪೂರ್ವ ಗೋದಾವರಿ (ಆಂಧ್ರಪ್ರದೇಶ) – ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯ ಅನಂತಪಲ್ಲಿಯಲ್ಲಿ ಲಾರಿ ಡಿಕ್ಕಿ ಹೊಡೆದ ಪರಿಣಾಮ ಟೆಂಪೋ ಪಲ್ಟಿಯಾಗಿದೆ. ಈ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಕಾಗ ಟೆಂಪೋದಲ್ಲಿ 7 ಬಾಕ್ಸ್ ಗಳಲ್ಲಿ ಇರಿಸಲಾಗಿದ್ದ 7 ಕೋಟಿ ರೂಪಾಯಿ ನಗದು ಹಣ ಸಿಕ್ಕಿದೆ. ಇದನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಪಘಾತದಲ್ಲಿ ವಾಹನ ಚಾಲಕ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
7 Crores Cash Tempo: आंध्रप्रदेशमध्ये अपघातात टेम्पो उलटल्याने त्यात सापडले ७ कोटी रुपये !
निवडणुकीच्या काळात देशभरात सहस्रो कोटी रुपयांची रोकडे सापडत असून ही लोकशाहीसाठी अत्यंत वाईट गोष्ट आहे.
वाचा :https://t.co/MuLLLOp9iq
पैसे देऊन मते विकत घेण्यासाठी हे पैसे वापरले जातात,… pic.twitter.com/9YpWY2dVVD
— Sanatan Prabhat (@SanatanPrabhat) May 11, 2024
ಸಂಪಾದಕೀಯ ನಿಲುವುಚುನಾವಣೆಯ ಸಮಯದಲ್ಲಿ ದೇಶದಲ್ಲಿ ಸಾವಿರಾರು ಕೋಟಿ ನಗದು ಪತ್ತೆಯಾಗುತ್ತದೆ ಮತ್ತು ಇದು ಪ್ರಜಾಪ್ರಭುತ್ವಕ್ಕೆ ಅತ್ಯಂತ ಕೆಟ್ಟ ವಿಷಯವಾಗಿದೆ. ಈ ಹಣ ಕೊಟ್ಟು ವೋಟು ಕೊಳ್ಳಲು ಬಳಸುತ್ತಾರೆ ಎಂಬುದು ಜನರಿಗೆ ಗೊತ್ತಿದ್ದರೂ ಯಾವ ರಾಜಕೀಯ ಪಕ್ಷವೂ ಇದರ ಬಗ್ಗೆ ಬಾಯಿ ಬಿಡುವುದಿಲ್ಲ ಎಂಬುದನ್ನು ಗಮನಿಸಿ ! |
ಕೇರಳದಲ್ಲಿ ‘ಶಿಗೆಲ್ಲಾ’ ಸೋಂಕಿನಿಂದ ಒಂದು ಮಗುವಿನ ಸಾವು, 126 ಜನರಿಗೆ ಸೋಂಕು !
ಹಿಜಾಬ್ ನಿಂದಾಗಿ ಪರೀಕ್ಷೆ ಬರೆಯಲು ಅವಕಾಶ ಸಿಗದ ಮುಸ್ಲಿಂ ವಿದ್ಯಾರ್ಥಿನಿಗೆ ಎಂಜಿನಿಯರಿಂಗ್ ಪ್ರವೇಶಕ್ಕೆ ಅವಕಾಶ!
ರಾಜ್ಯದ ಶಾಲೆಗಳಲ್ಲಿ ಹಿಜಾಬ್ ಗೆ ನೀಡಿರುವ ಅನುಮತಿಯ ವಿರುದ್ಧ ಹಿಂದೂಗಳ ‘ಕೇಸರಿ ಶಾಲು ಅಭಿಯಾನ’ !
ದುಬೈನಲ್ಲಿ ಕೆಲಸ ಕೊಡಿಸುವ ಆಮಿಷವೊಡ್ಡಿ ಮತಾಂಧನಿಂದ ಹಿಂದೂ ಶಿಕ್ಷಕಿಯ ಮೇಲೆ ದೌರ್ಜನ್ಯ: 6 ತೊಲ ಚಿನ್ನ ಮತ್ತು ಲಕ್ಷಾಂತರ ರೂಪಾಯಿ ಲೂಟಿ!
ದೀಪ ಬೆಳಗಿ ರೆಸ್ಟೋರೆಂಟ್ ಉದ್ಘಾಟನೆ: IUML ಮಹಿಳಾ ಶಾಸಕಿಗೆ ಕಟ್ಟರವಾದಿಗಳಿಂದ ಟೀಕೆ
ಅಸ್ಸಾಂನ ಶಾಲೆಯೊಂದರಲ್ಲಿ ಮುಸ್ಲಿಂ ವಿದ್ಯಾರ್ಥಿಗಳಿಂದ ಹಿಂದೂ ವಿದ್ಯಾರ್ಥಿಗಳಿಗೆ ಗೋಮಾಂಸ ತಿನ್ನಿಸಲು ಯತ್ನ