
ಪೂರ್ವ ಗೋದಾವರಿ (ಆಂಧ್ರಪ್ರದೇಶ) – ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯ ಅನಂತಪಲ್ಲಿಯಲ್ಲಿ ಲಾರಿ ಡಿಕ್ಕಿ ಹೊಡೆದ ಪರಿಣಾಮ ಟೆಂಪೋ ಪಲ್ಟಿಯಾಗಿದೆ. ಈ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಕಾಗ ಟೆಂಪೋದಲ್ಲಿ 7 ಬಾಕ್ಸ್ ಗಳಲ್ಲಿ ಇರಿಸಲಾಗಿದ್ದ 7 ಕೋಟಿ ರೂಪಾಯಿ ನಗದು ಹಣ ಸಿಕ್ಕಿದೆ. ಇದನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಪಘಾತದಲ್ಲಿ ವಾಹನ ಚಾಲಕ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
7 Crores Cash Tempo: आंध्रप्रदेशमध्ये अपघातात टेम्पो उलटल्याने त्यात सापडले ७ कोटी रुपये !
निवडणुकीच्या काळात देशभरात सहस्रो कोटी रुपयांची रोकडे सापडत असून ही लोकशाहीसाठी अत्यंत वाईट गोष्ट आहे.
वाचा :https://t.co/MuLLLOp9iq
पैसे देऊन मते विकत घेण्यासाठी हे पैसे वापरले जातात,… pic.twitter.com/9YpWY2dVVD
— Sanatan Prabhat (@SanatanPrabhat) May 11, 2024
ಸಂಪಾದಕೀಯ ನಿಲುವುಚುನಾವಣೆಯ ಸಮಯದಲ್ಲಿ ದೇಶದಲ್ಲಿ ಸಾವಿರಾರು ಕೋಟಿ ನಗದು ಪತ್ತೆಯಾಗುತ್ತದೆ ಮತ್ತು ಇದು ಪ್ರಜಾಪ್ರಭುತ್ವಕ್ಕೆ ಅತ್ಯಂತ ಕೆಟ್ಟ ವಿಷಯವಾಗಿದೆ. ಈ ಹಣ ಕೊಟ್ಟು ವೋಟು ಕೊಳ್ಳಲು ಬಳಸುತ್ತಾರೆ ಎಂಬುದು ಜನರಿಗೆ ಗೊತ್ತಿದ್ದರೂ ಯಾವ ರಾಜಕೀಯ ಪಕ್ಷವೂ ಇದರ ಬಗ್ಗೆ ಬಾಯಿ ಬಿಡುವುದಿಲ್ಲ ಎಂಬುದನ್ನು ಗಮನಿಸಿ ! |
ಪ್ರಧಾನಿ ಮೋದಿ ಅವರ ನಿವಾಸದ ಹೊರಗೆ ಕಾಂಗ್ರೆಸ್ ಆಂದೋಲನ : Delhi Congress Protest
ನೌಕೆಯನ್ನು ವಶಕ್ಕೆ ತೆಗೆದುಕೊಂಡು ನಾವಿಕರನ್ನು ಒತ್ತೆಯಾಳಾಗಿರಿಸಿದ್ದ ಸೊಮಾಲಿಯಾದ 44 ನಾಗರಿಕರಿಗೆ ಜೀವಾವಧಿ ಶಿಕ್ಷೆ! : Somalians Get Life Imprisonment
‘ಕಾಕ್ರೋಚ್ ಜನತಾ ಪಾರ್ಟಿ’ಯ ಪ್ರತಿಭಟನಾಕಾರರು ನಡೆಸಿದ ಕಲ್ಲು ತೂರಾಟದಲ್ಲಿ ಪೊಲೀಸರು ಗಾಯಗೊಂಡಿಲ್ಲವಂತೆ! : Mohammed Zubair AltNews
ಬುಲ್ಡೋಜರ್ ಕ್ರಮಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ನ ವಿಭಜಿತ ತೀರ್ಪು! : Allahabad HC
ಬೀದಿ ನಾಯಿಯ ದಾಳಿಯಿಂದ ಗಾಯಗೊಂಡ ಬಾಲಕಿಗೆ ೧ ಲಕ್ಷ ರೂಪಾಯಿ ಪರಿಹಾರ ನೀಡಲು ಆದೇಶ
ಅಂದಿನ ಸಮಾಜವಾದಿ ಮತ್ತು ಕಾಂಗ್ರೆಸ್ ಸರಕಾರಗಳು ಗೋರಿಗಳ ಗೋಡೆಗಳ ಮೇಲೆ ಹಣ ವ್ಯಯ ಮಾಡುವುದನ್ನೇ ‘ಜಾತ್ಯತೀತತೆ’ ಎಂದು ಭಾವಿಸಿದ್ದವು!