ಹುಣಸೂರು – ಇಲ್ಲಿಯ ಜನರ ಜಿಹಾದಿ ಮನಸ್ಥಿತಿ ವೇಗವಾಗಿ ಬೆಳೆಯುತ್ತಿದೆ. ಇಲ್ಲಿನ ಜಿಹಾದಿಗಳು ಹಿಂದೂ ಯುವಕರ ಹತ್ಯೆ ಮಾಡುತ್ತಿದ್ದಾರೆ, ಹಾಗೂ ಅವರಿಗೆ ಆತ್ಮಹತ್ಯೆ ಮಾಡಿಕೊಳ್ಳುವಂತೆ ಅನಿವಾರ್ಯ ಗೊಳಿಸುತ್ತಿದ್ದಾರೆ. ಈ ಬಗ್ಗೆ ಸರಕಾರ ಮತ್ತು ಪೊಲೀಸ ಇಲಾಖೆಯು ಜಾಗರೂಕರಾಗಿರಬೇಕು ಎಂದು ಶ್ರೀರಾಮ ಸೇನೆಯ ಸಂಸ್ಥಾಪಕ ಪ್ರಮೋದ ಮುತಾಲಿಕ್ ಇವರು ಎಚ್ಚರಿಕೆ ನೀಇಡದ್ದಾರೆ. ಹುಣಸೂರು ತಾಲೂಕಿನ ದಾಸನಪುರದ ರವಿ ಅವರ ಪುತ್ರ ಮುತ್ತುರಾಜ್ ನನ್ನು ಜಿಹಾದಿಗಳು ಇತ್ತೀಚೆಗೆ ಹತ್ಯೆ ಮಾಡಿದ್ದರು. ಮುತಾಲಿಕ್ ಅವರು ಮೃತಪಟ್ಟ ಮುತ್ತುರಾಜ್ ಅವರ ಕುಟುಂಬದ ಸದಸ್ಯರನ್ನು ಭೇಟಿ ಮಾಡಿ ಸಾಂತ್ವನ ಹೇಳಿದರು. ‘ಈ ಪ್ರಕರಣದಲ್ಲಿ ತಪ್ಪಿತಸ್ಥರಿಗೆ ಶಿಕ್ಷೆಯಾಗಲೇಬೇಕು. ಇದಕ್ಕಾಗಿ ಹಿಂದೂ ಸಂಘಟನೆಗಳು ಕಾನೂನು ಹೋರಾಟಕ್ಕೆ ಸಹಾಯ ಮಾಡಲಿವೆ,’ ಎಂದು ಮುತಾಲಿಕ್ ಹೇಳಿದರು. ಬಳಿಕ ಗ್ರಾಮದ ಕೆಲ ಮುಖಂಡರನ್ನು ಭೇಟಿ ಮಾಡಿ ಚರ್ಚಿಸಿದರು. ಕೆಲ ದಿನಗಳ ಹಿಂದೆ ಕೆ.ಆರ್. ನಗರದಲ್ಲಿಯೂ ಮುತ್ತುರಾಜ್ ನಂತೆ ಪುನೀತ್ ನನ್ನು ಹತ್ಯೆ ಮಾಡಿದ್ದರು. ಎರಡೂ ಪ್ರಕರಣಗಳಲ್ಲಿ ದಾಳಿಕೋರರು ಜಿಹಾದಿಗಳಾಗಿದ್ದರು.
ಸನಾತನ ಪ್ರಭಾತ > ಏಷ್ಯಾ > ಭಾರತ > ಕರ್ನಾಟಕ > ಹುಣಸೂರಿನಲ್ಲಿ ಜಿಹಾದಿ ಮಾನಸಿಕತೆಯಲ್ಲಿ ಏರಿಕೆ ! – ಪ್ರಮೋದ್ ಮುತಾಲಿಕ್, ಸಂಸ್ಥಾಪಕ, ಶ್ರೀರಾಮಸೇನೆ
ಹುಣಸೂರಿನಲ್ಲಿ ಜಿಹಾದಿ ಮಾನಸಿಕತೆಯಲ್ಲಿ ಏರಿಕೆ ! – ಪ್ರಮೋದ್ ಮುತಾಲಿಕ್, ಸಂಸ್ಥಾಪಕ, ಶ್ರೀರಾಮಸೇನೆ
ಸಂಬಂಧಿತ ಲೇಖನಗಳು
- ಶಿಕ್ಷಕ ಕಾಸಿಮ ರೆಹಾನ್ ಇವನು ಅಶ್ಲೀಲ ವಿಡಿಯೋ ನೋಡಿ ಮೂರು ವರ್ಷದ ಬಾಲಕಿಯ ಮೇಲೆ ಬಲಾತ್ಕಾರ
- ದೇಶ ವಿರೋಧಿ ಘೋಷಣೆ ಕೂಗಿದ್ದ ೬ ಮುಸಲ್ಮಾನರಿಗೆ ೫ ವರ್ಷ ಜೈಲು ಶಿಕ್ಷೆ
- ಕಾಂಗ್ರೆಸ್ ವಕ್ಫ್ ಬೋರ್ಡ್ಗೆ ಲೂಟಿ ಮಾಡುವ ಸ್ವಾತಂತ್ರ್ಯ ನೀಡಿದೆ ! – ಮುಫ್ತೀ ಶಾಮೂನ್ ಕಾಸಲಿ, ಅಧ್ಯಕ್ಷ, ಉತ್ತರಾಖಂಡ ಮದರಸಾ ಬೋರ್ಡ್
- ಚಾಲಕನ ಜಾಗರೂಕತೆಯಿಂದ ತಪ್ದಿದ ರೈಲ್ವೆಯ ದೊಡ್ಡ ಅಪಘಾತ !
- ಕೇಂದ್ರ ಸರಕಾರ ಪ್ಯಾಲಿಸ್ಟೈನ್ ಗೆ ಬೆಂಬಲ ನೀಡುತ್ತಿರುವುದರಿಂದ ಪ್ಯಾಲಿಸ್ಟೈನ್ ಧ್ವಜ ಹಿಡಿದರೆ ತಪ್ಪೇನಿದೆ: ಕಾಂಗ್ರೆಸ್ ಸಚಿವ ಜಮೀರ್ ಅಹ್ಮದ್ ಪ್ರಶ್ನೆ
- ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ಬೆಳಗಿನ ಜಾವ ಆರತಿಯ ವೇಳೆ ‘ಶಾರ್ಟ್ ಸರ್ಕ್ಯೂಟ್’ನಿಂದ ಬೆಂಕಿ