ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಂದ ವಿರೋಧ ಪಕ್ಷಗಳಿಗೆ `ಸಲಹೆ’

ಬಾರಾಬಂಕಿ (ಉತ್ತರ ಪ್ರದೇಶ) – ಇಲ್ಲಿಯ ಪ್ರಚಾರ ಸಭೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸಮಾಜವಾದಿ ಪಕ್ಷ ಮತ್ತು ಕಾಂಗ್ರೆಸ್ ಪಕ್ಷ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಅಯೋಧ್ಯೆಯ ಶ್ರೀರಾಮ ಮಂದಿರದ ಮೇಲೆ ಬುಲ್ಡೋಜ಼ರ್ ಓಡಿಸಬಹುದು ಎಂದು ಹೇಳಿದ್ದಾರೆ. ‘ಬುಲ್ಡೋಜ಼ರ್ ಅನ್ನು ಎಲ್ಲಿ ಓಡಿಸಬೇಕು ಎಂಬುದನ್ನು, ಈ ಜನರು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಂದ ಕಲಿಯಬೇಕು’, ಎಂದು ಅವರು ವ್ಯಂಗವಾಗಿ ಹೇಳಿದರು.
ಮೋದಿಯವರು ಮಂಡಿಸಿದ ಅಂಶಗಳು,
ಇಂಡಿ ಒಕ್ಕೂಟ ಅಶಾಂತಿಯನ್ನು ಸೃಷ್ಟಿಸುತ್ತಿದೆ !
ಭಾಜಪ ನೇತೃತ್ವದಲ್ಲಿ ಎನ್.ಡಿ.ಎ ಒಕ್ಕೂಟ ದೇಶದ ಹಿತಕ್ಕಾಗಿ ಶ್ರಮಿಸುತ್ತಿದೆ. ಆದರೆ ‘ಇಂಡಿ’ ಒಕ್ಕೂಟ ಅಶಾಂತಿ ಸೃಷ್ಟಿಸುತ್ತಿದೆ. ಚುನಾವಣೆ ಮುಂದುವರಿಯುತ್ತಿದ್ದಂತೆ ಇಂಡಿ ಒಕ್ಕೂಟ ಸದಸ್ಯರ ನಿಜರೂಪ ತಿಳಿಯುತ್ತಿದೆ. ದೇಶದಲ್ಲಿ ಅಸ್ಥಿರತೆ ನಿರ್ಮಾಣ ಮಾಡಲು ಇಂಡಿ ಒಕ್ಕೂಟ ಲೋಕಸಭೆ ಚುನಾವಣೆಯ ಕಣದಲ್ಲಿದೆ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!