ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಂದ ವಿರೋಧ ಪಕ್ಷಗಳಿಗೆ `ಸಲಹೆ’

ಬಾರಾಬಂಕಿ (ಉತ್ತರ ಪ್ರದೇಶ) – ಇಲ್ಲಿಯ ಪ್ರಚಾರ ಸಭೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸಮಾಜವಾದಿ ಪಕ್ಷ ಮತ್ತು ಕಾಂಗ್ರೆಸ್ ಪಕ್ಷ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಅಯೋಧ್ಯೆಯ ಶ್ರೀರಾಮ ಮಂದಿರದ ಮೇಲೆ ಬುಲ್ಡೋಜ಼ರ್ ಓಡಿಸಬಹುದು ಎಂದು ಹೇಳಿದ್ದಾರೆ. ‘ಬುಲ್ಡೋಜ಼ರ್ ಅನ್ನು ಎಲ್ಲಿ ಓಡಿಸಬೇಕು ಎಂಬುದನ್ನು, ಈ ಜನರು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಂದ ಕಲಿಯಬೇಕು’, ಎಂದು ಅವರು ವ್ಯಂಗವಾಗಿ ಹೇಳಿದರು.
ಮೋದಿಯವರು ಮಂಡಿಸಿದ ಅಂಶಗಳು,
ಇಂಡಿ ಒಕ್ಕೂಟ ಅಶಾಂತಿಯನ್ನು ಸೃಷ್ಟಿಸುತ್ತಿದೆ !
ಭಾಜಪ ನೇತೃತ್ವದಲ್ಲಿ ಎನ್.ಡಿ.ಎ ಒಕ್ಕೂಟ ದೇಶದ ಹಿತಕ್ಕಾಗಿ ಶ್ರಮಿಸುತ್ತಿದೆ. ಆದರೆ ‘ಇಂಡಿ’ ಒಕ್ಕೂಟ ಅಶಾಂತಿ ಸೃಷ್ಟಿಸುತ್ತಿದೆ. ಚುನಾವಣೆ ಮುಂದುವರಿಯುತ್ತಿದ್ದಂತೆ ಇಂಡಿ ಒಕ್ಕೂಟ ಸದಸ್ಯರ ನಿಜರೂಪ ತಿಳಿಯುತ್ತಿದೆ. ದೇಶದಲ್ಲಿ ಅಸ್ಥಿರತೆ ನಿರ್ಮಾಣ ಮಾಡಲು ಇಂಡಿ ಒಕ್ಕೂಟ ಲೋಕಸಭೆ ಚುನಾವಣೆಯ ಕಣದಲ್ಲಿದೆ.
ಇಬ್ಬರು ಸ್ವಂತ ಹಿಂದೂ ಸಹೋದರಿಯರಿಗೆ ಕಿರುಕುಳ ನೀಡಿ ತಲೆಮರೆಸಿಕೊಂಡಿರುವ ಆರೋಪಿಯ ವಿರುದ್ಧ ಪ್ರಕರಣ ದಾಖಲು !
ಹಿಂದೂಗಳು ಕರೆ ನೀಡಿದ್ದ ‘ಭಟ್ಕಳ ಬಂದ್’ಗೆ ಉತ್ತಮ ಪ್ರತಿಕ್ರಿಯೆ: ಪ್ರತಿಭಟನಾ ಮೆರವಣಿಗೆಯಲ್ಲಿ ಸಾವಿರಾರು ಹಿಂದೂಗಳ ಭಾಗಿ!
ಯಾವುದೇ ಕಾರಣಕ್ಕೂ ನನಗೆ ನನ್ನ (ಹಿಂದೂ) ಧರ್ಮವನ್ನು ಬಿಡಲು ಸಾಧ್ಯವಿಲ್ಲ!
‘ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ’ ವಿರುದ್ಧ ಆರೋಪ ನಿರ್ಧರಿಸಲು ನ್ಯಾಯಾಲಯದ ಆದೇಶ
ಭಾರತದ ಗಡಿಯಲ್ಲಿ ಚೀನಾ ನಿರ್ಮಿತ ಕ್ಯಾಮೆರಾಗಳ ಅಳವಡಿಸಿದ ನೇಪಾಳ!
ಬಾಂಗ್ಲಾದೇಶಿ ವಲಸಿಗರ ಕೇಂದ್ರವಾಗಿರುವ ಮುಂಬಯಿ: ೧,೫೦೦ ಕ್ಕೂ ಹೆಚ್ಚು ಅಕ್ರಮ ವಲಸಿಗರ ಅಡ್ಡೆ!