
ನವದೆಹಲಿ: ಪಾಕ ಆಕ್ರಮಿತ ಕಾಶ್ಮೀರದಲ್ಲಿ ಸ್ಥಳೀಯ ನಾಗರಿಕರು ಕಳೆದ ಹಲವು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಚಳವಳಿಯಲ್ಲಿ ಕೆಲವರು ಮರಣ ಹೊಂದಿದ್ದಾರೆ.. ಈ ವಿಷಯದಲ್ಲಿ ಭಾರತ ಮೊದಲ ಬಾರಿಗೆ ತನ್ನ ಅಭಿಪ್ರಾಯವನ್ನು ಮಂಡಿಸಿದೆ. ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ ಜೈಸ್ವಾಲ ಇವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕಳೆದ ಕೆಲವು ದಿನಗಳಿಂದ ಪಾಕ ಆಕ್ರಮಿತ ಕಾಶ್ಮೀರದಲ್ಲಿ ಪ್ರತಿಭಟನೆಗಳು ನಡೆಯುತ್ತಿವೆ ಎಂದು ವರದಿಯಾಗುತ್ತಿದೆ. ಇದರಿಂದ ಅಲ್ಲಿನ ಸಂಪನ್ಮೂಲಗಳ ಲೂಟಿಯಾಗುತ್ತಿದೆ. ಜನರನ್ನು ಅವರ ಹಕ್ಕುಗಳಿಂದ ವಂಚಿತಗೊಳಿಸಲಾಗುತ್ತಿದೆ ಮತ್ತು ಅಲ್ಲಿನ ಆಡಳಿತವು ಅವರ ಶೋಷಣೆ ಮಾಡುತ್ತಿದೆ ಎಂದು ಹೇಳಿದ್ದಾರೆ.
ದೆಹಲಿ-ಎನ್.ಸಿ.ಆರ್.ನಲ್ಲಿ ದೊಡ್ಡ ದಾಳಿಯ ಸಂಚು ವಿಫಲ
ಭಾರತದ ಮೇಲೆ ದಾಳಿಯಾದರೆ ನಾವು ಭಾರತದೊಂದಿಗೆ ಇರುತ್ತೇವೆ! – ಟ್ರಂಪ್
ಇರಾನ್ ಗೆ 28 ಲಕ್ಷ ಕೋಟಿ ರೂಪಾಯಿ ನೀಡುವ ಸುದ್ದಿ ಸುಳ್ಳು! – Trump On Iran
ಇರಾನ್ಗೆ ಈಗ ಅಣುಬಾಂಬ್ಗಿಂತಲೂ ಹೆಚ್ಚು ಪರಿಣಾಮಕಾರಿಯಾದ ಅಸ್ತ್ರ ಸಿಕ್ಕಿದೆ!
ಅತ್ಯಾಚಾರ ಪ್ರಕರಣದಲ್ಲಿ ನಾರ್ವೆಯ ‘ ಕ್ರೌನ್ ಪ್ರಿನ್ಸೆಸ್’ ನ ಮಗನಿಗೆ ೪ ವರ್ಷಗಳ ಜೈಲು ಶಿಕ್ಷೆ!
‘ಭಾರತವು ಹಿಂದೂ ಬಹುಸಂಖ್ಯಾತವಾಗಿರುವುದರಿಂದ ಜಾತ್ಯತೀತವಾಗಿದೆ, ಯಾವುದಾದರೂ ಇಸ್ಲಾಮಿಕ್ ದೇಶ ಜಾತ್ಯತೀತವಾಗಿದ್ದರೆ ತಿಳಿಸಿ !’ – ರಾಜಾ ಭಯ್ಯಾ, ಶಾಸಕರು, ಉತ್ತರ ಪ್ರದೇಶ