ಒಂದು ದಂಪತಿಗೆ ಗಾಯ

ಶ್ರೀನಗರ (ಜಮ್ಮು-ಕಾಶ್ಮೀರ) – ಮೇ 18 ರ ರಾತ್ರಿ ಕಾಶ್ಮೀರದ 2 ಸ್ಥಳಗಳಲ್ಲಿ ಜಿಹಾದಿ ಭಯೋತ್ಪಾದಕರು ದಾಳಿ ನಡೆಸಿದ್ದಾರೆ. ಈ ಪೈಕಿ ಪಹಲ್ಗಾಮ್ ನಲ್ಲಿ ಪ್ರವಾಸೋದ್ಯಮಕ್ಕೆಂದು ಬಂದಿದ್ದ ದಂಪತಿ ಮೇಲೆ ೩ ಗುಂಡಿನ ದಾಳಿ ನಡೆಸಿದ್ದಾರೆ. ಇದರಲ್ಲಿ ಗಾಯಗೊಂಡ ಫರಾಹ್ ಮತ್ತು ತಬರೇಜ್ ಸ್ಥಿತಿ ಚಿಂತಾಜನಕವಾಗಿದೆ. ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ದಂಪತಿ ಜೈಪುರದಿಂದ ಬಂದಿದ್ದರು. ಮತ್ತೊಂದು ಘಟನೆಯಲ್ಲಿ, ಸ್ಥಳೀಯ ಬಿಜೆಪಿ ಮುಖಂಡ ಎಜಾಜ್ ಅಹ್ಮದ್ ಶೇಖ್ ಅವರನ್ನು ಶೋಪಿಯಾನ್ನ ಹೀರಪೋರಾದಲ್ಲಿ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಎಜಾಜ್ ಅಹಮದ್ ಮೃತಪಟ್ಟಿದ್ದಾರೆ. ಎಜಾಜ್ ಅಹಮದ್ ಅವರು ಮಾಜಿ ಸರಪಂಚ್ ಆಗಿದ್ದರು.
VIDEO | BJP leader and ex-sarpanch Aijaz Ahmad Sheikh shot dead in a terrorist attack at Hirpora in south Kashmir on Saturday.
Terrorists struck at two places in Kashmir on Saturday night, killing a former sarpanch in Shopian and injuring a tourist couple from Rajasthan in… pic.twitter.com/Oo392PIHn6
— Press Trust of India (@PTI_News) May 19, 2024
ಸಂಪಾದಕೀಯ ನಿಲುವು35 ವರ್ಷಗಳ ನಂತರವೂ ಕಾಶ್ಮೀರದಲ್ಲಿ ಜಿಹಾದಿ ಭಯೋತ್ಪಾದನೆ ಬೇರು ಸಮೇತ ನಾಶಮಾಡದಿರುವುದು, ಇದುವರೆಗಿನ ಎಲ್ಲಾ ಪಕ್ಷದ ಆಡಳಿತಗಾರರಿಗೆ ಲಜ್ಯಾಸ್ಪದ ! |
Muzaffarpur Hospital Fire : ಮುಜಫ್ಫರಪುರ (ಬಿಹಾರ)ದ ಖಾಸಗಿ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 4 ಸಾವು, 20ಕ್ಕೂ ಹೆಚ್ಚು ಜನರಿಗೆ ಗಾಯ
90 ವರ್ಷದ ವಯೋವೃದ್ಧ ಅತ್ತೆಯನ್ನು ತನ್ನ ತಲೆಯ ಮೇಲೆ ಹೊತ್ತುಕೊಂಡು ಸವಾರಿ ಮಾಡುತ್ತಾ 84 ಕೋಸು ಪ್ರದಕ್ಷಿಣೆ ಪೂರ್ಣಗೊಳಿಸುತ್ತಿರುವ ಸೊಸೆ!
ಮುಜಫರ್ನಗರದಲ್ಲಿ(ಉತ್ತರ ಪ್ರದೇಶ) ಆಘಾತಕಾರಿ ಘಟನೆ; ಬಾಕಿ ಹಣ ಸಿಗದಿದ್ದಕ್ಕೆ ಜೋಡಿಸಿದ ಮೂಳೆಯನ್ನು ಮುರಿದ ವೈದ್ಯ!
Vande Mataram : ಬಂಗಾಳದ ಮದರಸಾಗಳಲ್ಲಿ ‘ವಂದೇ ಮಾತರಂ’ ಕಡ್ಡಾಯಗೊಳಿಸುವುದಕ್ಕೆ ‘ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್’ ಆಕ್ಷೇಪ
ಕೊಲಕಾತಾ: ಟಿಎಂಸಿ ವಿದ್ಯಾರ್ಥಿ ಸಂಘಟನೆಯ ಕಚೇರಿಯಲ್ಲಿ ಭಾರಿ ನಗದು ಪತ್ತೆ
ಕೊಲಕಾತಾ: ತೃಣಮೂಲ ಕಾಂಗ್ರೆಸ್ನ ಮೇಯರ್ ಫಿರ್ಹಾದ್ ಹಕೀಮ್ ಅವರ ರಾಜೀನಾಮೆ