
ಕವರ್ಧಾ (ಛತ್ತೀಸ್ಗಢ) – ಇಲ್ಲಿನ ಬಹಪಾನಿ ಪ್ರದೇಶದಲ್ಲಿ ಪಿಕಪ್ ವಾಹನ ಪಲ್ಟಿಯಾಗಿ ಪ್ರಪಾತಕ್ಕೆ ಉರುಳಿದ್ದರಿಂದ 19 ಜನರು ಸಾವನ್ನಪ್ಪಿದ್ದಾರೆ. ಅವರಲ್ಲಿ 18 ಮಹಿಳೆಯರಿದ್ದು ಅವರೆಲ್ಲರೂ ಬುಡಕಟ್ಟು ಜನಾಂಗದವರಾಗಿದ್ದರು. ಈ ಪಿಕಪ್ ವಾಹನದಲ್ಲಿ ಸುಮಾರು 36 ಜನರು ಪ್ರಯಾಣಿಸುತ್ತಿದ್ದರು. ಅಪಘಾತದ ಬಗ್ಗೆ ಮಾಹಿತಿ ಸಿಕ್ಕ ನಂತರ ಪೊಲೀಸರು ಮತ್ತು ಇತರ ಏಜೆನ್ಸಿಗಳು ಘಟನಾ ಸ್ಥಳಕ್ಕೆ ತಲುಪಿದ್ದು ಅವರಿಗೆ ಸಹಾಯ ಮಾಡುತ್ತಾ ಕಂದಕದಿಂದ ಅನೇಕ ಗಾಯಾಳುಗಳನ್ನು ಹೊರತೆಗೆದು ಆಸ್ಪತ್ರೆಗೆ ಸೇರಿಸಿದರು. ರಾಷ್ಟ್ರಪತಿ ದ್ರೌಪದಿ ಮುರ್ಮ ಅವರು ಈ ಘಟನೆಯ ಬಗ್ಗೆ ಸಂತಾಪ ಸೂಚಿಸಿದ್ದಾರೆ. ಹಾಗೆಯೇ ಪ್ರಧಾನಿ ನರೇಂದ್ರ ಮೋದಿ ಅವರೂ ಸಹ ಸಂತಾಪ ಸೂಚಿಸಿದ್ದಾರೆ.
‘ಡಾಬರ್’ ಕಂಪನಿಯ ಮೋಸಂಬಿ ಜ್ಯೂಸ್ ಪ್ಯಾಕ್ ನಲ್ಲಿ ಕಪ್ಪು ಪಾಚಿ !
ರೈಲ್ವೆಯ ವಾತಾನುಕೂಲಿತ ಬೋಗಿಗಳಿಂದ ಚಾದರ, ಹೊದಿಕೆ ಮತ್ತು ಟವೆಲ್ ಕಳ್ಳತನದ ಘಟನೆಗಳಲ್ಲಿ ಏರಿಕೆ!
ಇಂಗ್ಲಿಷ್ ಭಾಷೆಯನ್ನು ಭಾರತದ ಸ್ಥಳೀಯ ಭಾಷೆ ಎಂದು ಪರಿಗಣಿಸಬಹುದೇ? – ಸುಪ್ರೀಂ ಕೋರ್ಟ್ ಪ್ರಶ್ನೆ
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister
ಹಿಂದೂಗಳ ತೀವ್ರ ವಿರೋಧದ ನಂತರ ಕಲಾವಿದೆಯಿಂದ ಕ್ಷಮೆಯಾಚನೆ!
ಹಡಪ್ಸರ್ನಲ್ಲಿ ಹಿಂದುತ್ವನಿಷ್ಠ ಕಾರ್ಯಕರ್ತನ ಮೇಲೆ ಸಾಹಿಲ್ ಶೇಖ್ ಮತ್ತು ಆತನ ಗ್ಯಾಂಗ್ನಿಂದ ಹಿಂಸಾತ್ಮಕ ಹಲ್ಲೆ!