
ಎಲ್ಲಿ ವಿಭಿನ್ನ ಕ್ಷೇತ್ರಗಳಲ್ಲಿನ ತಜ್ಞರು ಮತ್ತು ಎಲ್ಲಿ ಸಂತರು !
ಆಧುನಿಕ ವೈದ್ಯರು (ಡಾಕ್ಟರ್) ವಕೀಲರು, ಲೆಕ್ಕಪರಿಶೋಧ ಕರು (ಅಕೌಂಟೆಂಟ್) ಮುಂತಾದ ಎಲ್ಲರೂ ತಮ್ಮ ತಮ್ಮ ಕ್ಷೇತ್ರಗಳಲ್ಲಿನ ಪ್ರಶ್ನೆಗಳಿಗೆ ತಕ್ಷಣ ಉತ್ತರ ನೀಡುವುದಿಲ್ಲ. ‘ಪ್ರಶ್ನೆಯನ್ನು ಕುರಿತು ಅಧ್ಯಯನ ಮಾಡಿ, ಪರೀಕ್ಷೆಗಳನ್ನು ನಡೆಸಿ ನಂತರ ಉತ್ತರ ಹೇಳುತ್ತೇವೆ’, ಎಂದು ಹೇಳುತ್ತಾರೆ. ತದ್ವಿರುದ್ಧವಾಗಿ ಸಂತರು ಒಂದೇ ಕ್ಷಣದಲ್ಲಿ ಯಾವುದೇ ಪ್ರಶ್ನೆಯ ಕಾರ್ಯಕಾರಣ ಭಾವವನ್ನೂ, ಪರಿಹಾರವನ್ನೂ ಹೇಳುತ್ತಾರೆ; ಇದನ್ನು ಆಧುನಿಕ ತಜ್ಞರು ಎಂದೂ ಹೇಳಲಾರರು.’
– ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ
ಪಾಶ್ಚಾತ್ಯ ಸಂಸ್ಕೃತಿ ಸ್ವೀಕರಿಸಿ ವಿನಾಶದ ಹಾದಿಯಲ್ಲಿ ಸಾಗುತ್ತಿರುವ ಸಮಾಜ !
ಈಶ್ವರಪ್ರಾಪ್ತಿಯ ಪ್ರಯತ್ನದಲ್ಲಿ ಭಾರತೀಯರ ಅಲೌಕಿಕತೆ
‘ತಮ್ಮ ಶಾರೀರಿಕ ಸ್ಥಿತಿಯನ್ನು ಪೂರ್ಣ ಸ್ವೀಕರಿಸುವುದು’, ಭಗವತ್ಪ್ರಾಪ್ತಿಯ ಮೊದಲ ಮೆಟ್ಟಿಲಾಗಿದೆ !
ಅಪರಾಧವನ್ನು ತಡೆಗಟ್ಟಲು ಸಾಧನೆಯು ಅನಿವಾರ್ಯ !
ಸಾಧಕರೇ, ಶಬ್ದಶಕ್ತಿಯ ಮೂಲಕ ವಿಕಲ್ಪಗಳನ್ನು ಹರಡಲು ಕಾರ್ಯನಿರತವಾಗಿರುವ ಏಳನೇ ಪಾತಾಳದ ಬಲಿಷ್ಠ ಕೆಟ್ಟ ಶಕ್ತಿಗಳ ಸಂಚನ್ನು ಗುರುತಿಸಿ ಸಾಧನೆಯನ್ನು ಹೆಚ್ಚಿಸಿ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ಹೆಚ್ಚಿದ ನಿದ್ರೆ, ಅಂದರೆ ದೇವರು ಅವರ ನಿರ್ವಿಚಾರ ಸ್ಥಿತಿಯನ್ನು ಹೆಚ್ಚಿಸಲು ಮಾಡಿದ ಉಪಾಯಯೋಜನೆಯಾಗಿದೆ !