
ನವದೆಹಲಿ – ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದ ಅಂಕಿತ್ ಗೋಯಲ್ ಎಂಬ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಯುವಕ ದೆಹಲಿ ಮೆಟ್ರೋ ರೈಲು ನಿಲ್ದಾಣಗಳು ಮತ್ತು ರೈಲುಗಳಲ್ಲಿ ಬೆದರಿಕೆ ಸಂದೇಶಗಳನ್ನು ಬರೆದಿದ್ದನು. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಆರೋಪಿಯು ಈ ಸಂದೇಶದಲ್ಲಿ ಕೇಜ್ರಿವಾಲ್ ಅವರನ್ನು ದೆಹಲಿ ತೊರೆಯುವಂತೆ ಕೇಳಿದ್ದಾರೆ. ಹಾಗೆ ಮಾಡದಿದ್ದರೇ ಅವರಿಗೆ ಚುನಾವಣೆಯ ಮೊದಲು ಸಿಕ್ಕಿದ ಮೂರು ಕಪಾಳಮೋಕ್ಷಗಳನ್ನು ನೆನಪಿಸಿದೆ. ಅವರ ನಿವಾಸಕ್ಕಾಗಿ 45 ಕೋಟಿ ರೂಪಾಯಿ ಖರ್ಚು ಮಾಡಿರುವ ಬಗ್ಗೆ ಆ ಸಂದೇಶದಲ್ಲಿ ಬರೆಯಲಾಗಿದೆ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!