ನವದೆಹಲಿ – ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದ ಅಂಕಿತ್ ಗೋಯಲ್ ಎಂಬ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಯುವಕ ದೆಹಲಿ ಮೆಟ್ರೋ ರೈಲು ನಿಲ್ದಾಣಗಳು ಮತ್ತು ರೈಲುಗಳಲ್ಲಿ ಬೆದರಿಕೆ ಸಂದೇಶಗಳನ್ನು ಬರೆದಿದ್ದನು. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಆರೋಪಿಯು ಈ ಸಂದೇಶದಲ್ಲಿ ಕೇಜ್ರಿವಾಲ್ ಅವರನ್ನು ದೆಹಲಿ ತೊರೆಯುವಂತೆ ಕೇಳಿದ್ದಾರೆ. ಹಾಗೆ ಮಾಡದಿದ್ದರೇ ಅವರಿಗೆ ಚುನಾವಣೆಯ ಮೊದಲು ಸಿಕ್ಕಿದ ಮೂರು ಕಪಾಳಮೋಕ್ಷಗಳನ್ನು ನೆನಪಿಸಿದೆ. ಅವರ ನಿವಾಸಕ್ಕಾಗಿ 45 ಕೋಟಿ ರೂಪಾಯಿ ಖರ್ಚು ಮಾಡಿರುವ ಬಗ್ಗೆ ಆ ಸಂದೇಶದಲ್ಲಿ ಬರೆಯಲಾಗಿದೆ.
ಸಿಎಂ ಕೇಜ್ರಿವಾಲ್ಗೆ ಬೆದರಿಕೆ ಹಾಕಿದ್ದ ಆರೋಪಿಯ ಬಂಧನ !
ಸಂಬಂಧಿತ ಲೇಖನಗಳು
ಮನೆಗಳಲ್ಲಿ ವೇದ, ಉಪನಿಷತ್ತು ಮತ್ತು ಗೀತೆಗಳನ್ನು ಅಧ್ಯಯನ ಮಾಡಬೇಕು ! – ಮಹಾಂತ ಆಚಾರ್ಯ ಪೀಠಾಧೀಶ್ವರ ಡಾ. ಅನಿಕೇತಶಾಸ್ತ್ರಿ ದೇಶಪಾಂಡೆ, ಅಖಿಲ ಭಾರತ ಸಂತ ಸಮಿತಿ, ಧರ್ಮ ಸಮಾಜ, ಮಹಾರಾಷ್ಟ್ರ ಪ್ರದೇಶ ಮುಖ್ಯಸ್ಥ
Parliament Monsoon Session : ಮತ್ತೊಮ್ಮೆ ತುರ್ತುಪರಿಸ್ಥಿತಿಯನ್ನು ಹೇರಲು ಯಾರೂ ಧೈರ್ಯ ಮಾಡುವುದಿಲ್ಲ ಎಂಬ ಪ್ರತಿಜ್ಞೆ ಮಾಡಿ! – ಪ್ರಧಾನಿ ಮೋದಿ
ಸ್ವಾತಂತ್ರ್ಯ ವೀರ ಸಾವರ್ಕರ್ ಅವರ ನೀತಿಗಳನ್ನು ಅನುಸರಿಸಿದರೆ ಹಿಂದೂ ರಾಷ್ಟ್ರ ಸ್ಥಾಪನೆ ಸಾಧ್ಯ ! – ಮಂಜಿರಿ ಮರಾಠೆ, ಖಜಾಂಚಿ, ಸ್ವಾತಂತ್ರ್ಯ ವೀರ ಸಾವರ್ಕರ್ ರಾಷ್ಟ್ರೀಯ ಸ್ಮಾರಕ, ಮುಂಬಯಿ
ಸನಾತನ ಧರ್ಮದವರು ಸಂಘಟಿತರಾದರೇ ಧರ್ಮವು ಶಕ್ತಿಶಾಲಿ ಆಗಬಹುದು ! – ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ಶ್ರೀ ವಿಧುಶೇಖರ ಭಾರತೀ ಮಹಾರಾಜ, ಶೃಂಗೇರಿ ಶಾರದಾ ಪೀಠ
ಮುಂದಿನ ಸಮಾವೇಶದವರೆಗೆ 1 ಸಾವಿರ ಹಳ್ಳಿಗಳಲ್ಲಿ ಹನುಮಾನ್ ಚಾಲೀಸಾ ಪಠಣ ಆರಂಭಿಸೋಣ ! – ಕಮಲೇಶ ಕಟಾರಿಯಾ, ಅಧ್ಯಕ್ಷರು, ಸಂಕಲ್ಪ ಹಿಂದೂ ರಾಷ್ಟ್ರ ಅಭಿಯಾನ, ಛತ್ರಪತಿ ಸಂಭಾಜಿನಗರ, ಮಹಾರಾಷ್ಟ್ರ
Medical E-Visa For Bangladesh: ಬಾಂಗ್ಲಾದೇಶದಿಂದ ಚಿಕಿತ್ಸೆಗಾಗಿ ಭಾರತಕ್ಕೆ ಬರುವವರಿಗೆ ಶೀಘ್ರದಲ್ಲೇ ‘ಇ-ಮೆಡಿಕಲ್ ವೀಸಾ’ ಪ್ರಾರಂಭ!